ದೇವನಹಳ್ಳಿ ತಾಲ್ಲೂಕಿನ ಸರ್ಕಾರಿ ನೌಕರರ ಸಂಘದ ಉದ್ಗಾಟನೆ ಹಾಗು ಜಿಲ್ಲಾ ಆಡಳಿತ ಭವನ ಸಮೀಪ ಚಪ್ರಕಲ್ ಬಳಿ.#avintvcom
1 min read
ದೇವನಹಳ್ಳಿ ತಾಲ್ಲೂಕಿನ ಸರ್ಕಾರಿ ನೌಕರರ ಸಂಘದ ಕಟ್ಟಡ ಉದ್ಗಾಟನೆ ಹಾಗು ಜಿಲ್ಲಾ ಆಡಳಿತ ಭವನ ಸಮೀಪ ಚಪ್ರಕಲ್ ಬಳಿ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಭವನಕೆ ಶಂಕುಸ್ಥಾಪನೆ ಮತ್ತು 65 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನವೆಂಬರ್ 30 ರಂದು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ ಎಸ್ ಷಡಾಕ್ಷರಿ ರವರು ಕಾರ್ಯಕ್ರಮ ನೆರವೇರಿಸಲಿದ್ದಾರೆ ಎಂದು ಪತ್ರಿಕಾ ಗೋಷ್ಠಿಯನ್ನು.ಜಿಲ್ಲಾ ಆಡಳಿತ ಭವನದ ಆವರಣದಲ್ಲಿ.ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ವಿಜಯಕುಮಾರ್ ಹಾಗು ಪ್ರಧಾನ ಕಾರ್ಯದರ್ಶಿ ಗಂಗಾಧರ್ ಮತ್ತು ತಾಲ್ಲೂಕು ಅಧ್ಯಕ್ಷರಾದ ಬಾಲಕೃಷ್ಣ ಇವರುಗಳು ತಿಳಿಸಿದರು.
ಬೈಟ್ :- ಬೆಂಗಳೂರು ಗ್ರಾಮಾಂತರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ವಿಜಯಕುಮಾರ್ ಮಾತನಾಡಿ. ರಾಜ್ಯ ಸರ್ಕಾರದ ಮುಂದೆ ನಮ್ಮ ಬೇಡಿಕೆಗಳು ಬೆಂಗಳೂರು ಮಾದರಿಯಲ್ಲೆ ಹೆಚ್ ಆರ್ ನೀಡಬೇಕು. ಕೇಂದ್ರಸರ್ಕಾರಿ ನೌಕರರಿಗೆ ನೀಡುವಂತೆ ನಮಗೂ ವೇತನ ನೀಡಬೇಕು, ಓಪಿಎಸ್ ನಂತೆ ಹೊಸ ಪೆನ್ಷೆನ್ ನೀಡುಂತಾಗಬೇಕು ಎಂದು
ಅವರು ತಾಲ್ಲೂಕಿನ ಬೀರಸಂದ್ರ ಬಳಿ ಇರುವ ಜಿಲ್ಲಾಡಳಿತ ಭವನದಲ್ಲಿ ಕರೆಯಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ 30ರಂದು 3-00ಗಂಟೆಗೆ ಕಟ್ಟಡ ಉದ್ಘಾಟನೆಗೊಳ್ಳಲಿದ್ದು ಕನ್ನಡ ರಾಜ್ಯೋತ್ಸವವನ್ನು ಸಹ ಏರ್ಪಡಿಸಲಾಗಿದೆ ಎಂದು ತಿಳಿಸಿದ್ದರು
ಈ ಸಂದರ್ಭದಲ್ಲಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ವಿಜಯಕುಮಾರ್.ಪ್ರಧಾನ ಕಾರ್ಯದರ್ಶಿ ಗಂಗಾಧರ್.ಹಾಗು ಕಂದಾಯ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ನಾಗರಾಜ್.ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಹೆಚ್.ಬಾಲಕೃಷ್ಣ,ಹಾಗು ಎಲ್ಲ ಪದಾಧಿಕಾರಿಗಳು ಹಾಜರಿದ್ದರು ಇದ್ದರು.