ಪರಿಸರ ಮತ್ತು ಅರಣ್ಯ ಸಂರಕ್ಷಣೆ ಜಾಗೃತಿ ಕಾರ್ಯಕ್ರಮ..
1 min read
ಪರಿಸರ ಮತ್ತು ಅರಣ್ಯ ಸಂರಕ್ಷಣೆ ಜಾಗೃತಿ ಕಾರ್ಯಕ್ರಮ..
ಚಿಕ್ಕಮಗಳೂರು ಹಸಿರು ಫೌಂಡೇಶನ್ ವತಿಯಿಂದ ನಗರದ ಐ.ಡಿ ಎಸ್ ಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರಿಸರ ಮತ್ತು ಅರಣ್ಯ ಸಂರಕ್ಷಣೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು,
ವಿದ್ಯಾರ್ಥಿಗಳಿಗೆ ಅರಣ್ಯ ಸಂರಕ್ಷಣೆ ಕುರಿತು ಜಿ ವೀರೇಶ್ ಗೌರವ ವನ್ಯಜೀವಿ ಪರಿ ಪಾಲಕರು ಮಾತನಾಡಿ ಮಾಹಿತಿ ನೀಡಿದರು, ಇದೇ ಸಂದರ್ಭದಲ್ಲಿ ಹಸಿರು ಫೌಂಡೇಶನ್ ಅಧ್ಯಕ್ಷ ರತನ್ ಊರುಬಗೆ, ಕಾಲೇಜಿನ ಪ್ರಾಂಶುಪಾಲರು ಪುಷ್ಪಭಾರತಿ ಅವರು ಹಾಗೂ ಕಾಲೇಜಿನ ಪ್ರಾಚಾರ್ಯರು, ಫೌಂಡೇಶನ್ ಪದಾಧಿಕಾರಿಗಳು, ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.