ಜೆಸಿಐ ಗೋಣಿಬೀಡು ಹೊಯ್ಸಳ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆ…,
1 min read
ಜೆಸಿಐ ಗೋಣಿಬೀಡು ಹೊಯ್ಸಳ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಜೀ ಹೊಸಹಳ್ಳಿ ಶಾಲೆಯಲ್ಲಿ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು
ಹಾಗೇ ಹುರುಡಿ ಶಾಲೆಯಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟು ನೀರು ಹಾಕುವ ಮೂಲಕ ಯಶಸ್ವಿಯಾಗಿ ಆಚರಿಸಲಾಯಿತು ಮತ್ತು ಜೀ ಹೊಸಹಳ್ಳಿ ಗ್ರಾಮದಲ್ಲಿ ಸಿರ್ಸಿಯಿಂದ ಮಲೆನಾಡು ಭಾಗದ ರೈತರ ಕಾಫಿ ತೋಟಗಳ ವೀಕ್ಷಿಸಲು ಆಗಮಿಸಿದ್ದ ರೈತರುಗಳೊಂದಿಗೆ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ವಿಭಿನ್ನ ರೀತಿಯಲ್ಲಿ ಆಚರಿಸಲಾಯಿತು ಈ ಸಂದರ್ಭದಲ್ಲಿ ಜೆ ಸಿ ಅಧ್ಯಕ್ಷ ಜೆ ಸಿ ಜಗತ್ ಬಿ ಎಂ ಪೂರ್ವ ಅಧ್ಯಕ್ಷ ಯೋಗೀಶ್ ಕುಮಾರ ರೈತ ಉತ್ಪಾದಕರ ಸಂಘದ ಅಧ್ಯಕ್ಷ ಪೂರ್ಣೇಶ್ ಹಾಗೂ ರೈತರು, ಗ್ರಾಮಸ್ಥರು ಉಪಸ್ಥಿತರಿದ್ದರು