ರೈತರು ಕಚೇರಿಗೆ ಭೇಟಿ ನೀಡಿ ತಮ್ಮ ಹೊಲಗಳಿಗೆ ಬಸಿಗಾಲುವೆ ನಿರ್ಮಿಸಿ ಕೊಡುವಂತೆ ಮನವಿ ಸಲ್ಲಿಸಿದರು. #avintvcom
1 min read
.ದಿನಾಂಕ 30/11/2020 ರಂದು, ಶಿವಮೊಗ್ಗ ತಾಲ್ಲೂಕು ಆಗರದಳ್ಳಿ ಗ್ರಾಮದ ರೈತರು ಕಚೇರಿಗೆ ಭೇಟಿ ನೀಡಿ ತಮ್ಮ ಹೊಲಗಳಿಗೆ ಬಸಿಗಾಲುವೆ ನಿರ್ಮಿಸಿ ಕೊಡುವಂತೆ ಮನವಿ ಸಲ್ಲಿಸಿದರು.
2.ದಿನಾಂಕ 30/11/2020 ರಂದು, ದಾವಣಗೆರೆ ತಾಲೂಕು ಕಾಶಿಪುರ ಗ್ರಾಮದ ಶ್ರೀ ಕಾಶಿಲಿಂಗೇಶ್ವರ ನೀರು ಬಳಕೆದಾರರ ಸಹಕಾರ ಸಂಘದ ಕಾರ್ಯದರ್ಶಿ ಕಚೇರಿಗೆ ಭೇಟಿ ನೀಡಿ ತಮ್ಮ ಗ್ರಾಮದ ಹೊಲಗಳಿಗೆ ಹೋಗುವ ರಸ್ತೆಗಳನ್ನು ಪ್ರಾಧಿಕಾರದ ವತಿಯಿಂದ ಅಭಿವೃದ್ದಿ ಪಡಿಸಿಕೊಡುವಂತೆ ಮನವಿ ಸಲ್ಲಿಸಿದರು.
3.ದಿನಾಂಕ 30/11/2020 ರಂದು, ಶಿವಮೊಗ್ಗ ತಾಲ್ಲೂಕು ಹಾಡೋನಹಳ್ಳಿ ಗ್ರಾಮದ ರೈತ ಮಹಿಳೆ ಕಚೇರಿಗೆ ಭೇಟಿ ನೀಡಿ ನಮ್ಮ ಗ್ರಾಮದ ನೀರು ಬಳಕೆದಾರರ ಸಹಕಾರ ಸಂಘಕ್ಕೇ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು.
4.ದಿನಾಂಕ 30/11/2020 ರಂದು, ಭದ್ರಾವತಿ ತಾಲೂಕು ದಾನವಾಡಿ ಗ್ರಾಮದ ರೈತರು ಕಚೇರಿಗೆ ಭೇಟಿ ನೀಡಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಭದ್ರಾ ನದಿಗೆ ತಡೆ ಗೋಡೆ ನಿರ್ಮಿಸಿ ಕೊಡುವಂತೆ ಮನವಿ ಸಲ್ಲಿಸಿದರು.