ಪ್ರಶಿಕ್ಷಣ ಪ್ರಕೋಷ್ಠದ ಪ್ರಮುಖರಾದ ಮಂಜುಳಾ ರಾವ್, ನಾರಾಯಣ ಭಂಡಾರಿ ಉಪಸ್ಥಿತರಿದ್ದರು. #avintvcom
1 min read
ಬಂಟ್ವಾಳ ಮಂಡಲದ ಪ್ರಶಿಕ್ಷಣ ವರ್ಗದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಸಮಾರೋಪ ಭಾಷಣ ಮಾಡಿದರು. ಮಂಡಲ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಶಾಸಕರಾದ ರಾಜೇಶ್ ಉಳಿಪಾಡಿಗುತ್ತು , ಪ್ರಶಿಕ್ಷಣ ಪ್ರಕೋಷ್ಠದ ಪ್ರಮುಖರಾದ ಮಂಜುಳಾ ರಾವ್, ನಾರಾಯಣ ಭಂಡಾರಿ ಉಪಸ್ಥಿತರಿದ್ದರು.
ಕಾರ್ತಿಕ ಉತ್ಸವ ಪ್ರಯುಕ್ತ ಬಿಜೆಪಿ ಜಿಲ್ಲಾದ್ಯಕ್ಷರಾದ ಸುದರ್ಶನ ಎಂ.ರವರು ಮೂಡುಬಿದಿರೆ ಶ್ರೀ ವೆಂಕಟರಮಣ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು