लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
21/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಹಿರೇಕೆರೂರಿನಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ‘ಗ್ರಾಮ ಸ್ವರಾಜ್ಯ’ ಸಮಾವೇಶವನ್ನುಉದ್ಘಾಟಿಸಿ,ಮಾತನಾಡಿದರು#avintvcom

1 min read

ಹಿರೇಕೆರೂರು

“ಗ್ರಾ.ಪಂ ಮಟ್ಟದಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ”

ಹಿರೇಕೆರೂರಿನಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ‘ಗ್ರಾಮ ಸ್ವರಾಜ್ಯ’ ಸಮಾವೇಶವನ್ನು  ಗಣ್ಯರ ನೇತೃತ್ವದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಉದ್ಘಾಟಿಸಿ, ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕರ್ತರಿಂದಲೇ ಆಡಳಿತಕ್ಕೆ ಬಂದ ಪಕ್ಷ ಬಿಜೆಪಿ. ಗ್ರಾಮದಲ್ಲಿ ಬಿಜೆಪಿಯ ಅಧಿಕಾರದ ಅಡಿಪಾಯ  ಗಟ್ಟಿಯಾಗಿದ್ದರೆ, ಪಕ್ಷ ಮತ್ತಷ್ಟು ಬಲಿಷ್ಠವಾಗುತ್ತದೆ. ಹೀಗಾಗಿ ಗ್ರಾಮ ಪಂಚಾಯತ್ ಚುನಾವಣೆಗೆ ಬೃಹತ್ ಮಟ್ಟದ ಸಮಾವೇಶ ನಡೆಸಿ ಪೂರ್ವ ತಯಾರಿ ನಡೆಸುತ್ತಿರುವ ಏಕೈಕ ಪಕ್ಷ ಬಿಜೆಪಿ. ಪ್ರತಿ ಗ್ರಾಮದಲ್ಲೂ ಬಿಜೆಪಿ ಅಧಿಕಾರಕ್ಕೆ ಬಂದಾಗ ಮಾತ್ರ ಸರ್ಕಾರದ ಜನಪರ ಯೋಜನೆಗಳು ತಳಮಟ್ಟಕ್ಕೆ ತಲುಪಲು ಸಾಧ್ಯ. ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್, ಸುಕನ್ಯಾ ಸಮೃದ್ಧಿ ಹೀಗೆ ರಾಜ್ಯದ ಜನಪರ ಯೋಜನೆಗಳನ್ನು ಕೂಡ ಮೆಚ್ಚಿದ ಪ್ರಜೆಗಳು ಗ್ರಾಮ ಮಟ್ಟದಲ್ಲೂ ಬಿಜೆಪಿಯ ವಿಜಯದ ಪತಾಕೆ ಹಾರಿಸಲಿದ್ದಾರೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಬಸವರಾಜ ಬೊಮ್ಮಾಯಿ ಜಿ, ಶ್ರೀ ಬಿ.ಸಿ.ಪಾಟೀಲ ಜಿ, ಸಂಸದರಾದ ಶ್ರೀ ಶಿವಕುಮಾರ ಉದಾಸಿ ಜಿ, ಶಾಸಕರಾದ ಶ್ರೀ ಅರುಣಕುಮಾರ ಪೂಜಾರ ಜಿ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾದ ಶ್ರೀ ಯು.ಬಿ. ಬಣಕಾರ ಜಿ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ಎಂ.ರಾಜೇಂದ್ರ, ರಾಜ್ಯ ಯುವಮೋರ್ಚಾದ ಅಧ್ಯಕ್ಷರಾದ ಡಾ.ಸಂದೀಪ್ ಕುಮಾರ್, ಬಿಜೆಪಿ ಜಿಲ್ಲಾದ್ಯಕ್ಷ ಸಿದ್ಧರಾಜ ಕಲಕೋಟಿ ಸೇರಿದಂತೆ ಗಣ್ಯರು, ಜನಪ್ರತಿನಿಧಿಗಳು, ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

“ग्राम पंचायत पातळीवरही भाजपाच जिंकेल”

हिरेकेरूरु येथे भाजपा पक्षाच्या वतीने आयोजित ‘ग्राम स्वराज्य’  समावेश मान्यवरांच्या नेतृत्वात राज्य महिला व बालविकास विभाग,अपंगत्व आणि ज्येष्ठ नागरिकांचे सशक्तिकरण विभागाच्या मंत्री सौ. शशिकला जोल्ले जी(वहिनी) आणि चिक्कोडी लोकसभेचे खासदार माननीय श्री अण्णासाहेब जोल्ले,जी यांनी उद्घाटन करून, कार्यक्रमास उद्देशून संबोधित केले.

कार्यकर्त्यांकडूनच सत्तेत आलेला पक्ष हा भाजपा आहे. गावात भाजपची सत्ता मजबूत झाली तरच पक्ष आणखी मजबूत होईल. अशा प्रकारे ग्रामपंचायत निवडणुकीसाठी भव्य मेळावा आयोजित करून पूर्वतयारी करत असलेला एकमेव पक्ष भाजपा आहे. जेव्हा प्रत्येक गावात भाजपाची सत्ता येते तेव्हाच सरकारची योजना तळागाळापर्यंत पोहोचू शकते. केंद्र सरकारच्या आयुष्मान भारत, सुकन्या समृद्धी असे राज्याच्या योजनांना स्वीकारलेले नागरिकांनी ग्रामीण पातळीवर भाजपाचा विजयाचा झेंडा उंचावण्याचा पूर्ण विश्वास आहे असे सांगितले.

यावेळी मंत्री श्री बसवराज बोम्मायी जी, श्री बी.सी. पाटील जी, खासदार श्री शिवकुमार उदासी जी, आमदार श्री अरुणकुमार पूजार जी, राज्य वेअरहाउस कॉर्पोरेशनचे अध्यक्ष श्री यु.बी. बणकार, प्रदेश भाजपाचे उपाध्यक्ष श्री एम. राजेंद्र, प्रदेश युवा मोर्चाचे अध्यक्ष डॉ. संदीप कुमार, भाजपचे जिल्हाध्यक्ष श्री सिद्धराज कलकोटी, मान्यवर, लोकप्रतिनिधी, स्थानिक नेते आणि पक्षाचे कार्यकर्ते उपस्थित होते.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author