ಇಂದು ಶಿವತೇಜ ಫೌಂಡೇಶನ್ ವತಿಯಿಂದ ಸಾರ್ವಜನಿಕರ ತುರ್ತು ವೈದ್ಯಕೀಯ ಚಿಕಿತ್ಸೆ #avintvcom
1 min read
ಇಂದು ಶಿವತೇಜ ಫೌಂಡೇಶನ್ ವತಿಯಿಂದ ಸಾರ್ವಜನಿಕರ ತುರ್ತು ವೈದ್ಯಕೀಯ ಚಿಕಿತ್ಸೆಯ ಅಗತ್ಯಗಳಿಗೆ ಸ್ಪಂದಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಅಂಬುಲೆನ್ಸ್ ವಾಹನಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಹಾಗೂ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಕು. ಬಸವಪ್ರಸಾದ ಜೊಲ್ಲೆ ಯವರು ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಅಂಬುಲೆನ್ಸ್ 24/7 ಜನರ ತುರ್ತು ಸೇವೆಗಳಿಗಾಗಿ ಲಭ್ಯವಿರುತ್ತದೆ. ಶಿವತೇಜ ಫೌಂಡೇಶನ್ ಕಾರ್ಯ ನಿಜಕ್ಕೂ ಶ್ಲಾಘನೀಯ. ಈ ಫೌಂಡೇಶನ್ ಅಧ್ಯಕ್ಷರಿಗೆ ಹಾಗೂ ಸದಸ್ಯರಿಗೆ ಧನ್ಯವಾದಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಶಿವತೇಜ ಫೌಂಡೇಶನ್ ಅಧ್ಯಕ್ಷರಾದ ಶ್ರೀ ಅಜಯ ಸೂರ್ಯವಂಶಿ, ಉಪಾಧ್ಯಕ್ಷರಾದ ಶ್ರೀ ಅಮರ ಬೋರಗಾಂವೆ, ಶಿವತೇಜ ಫೌಂಡೇಶನ್ ಸದಸ್ಯರು, ಉಪಸ್ಥಿತರಿದ್ದರು.
आज शिवतेज फाउंडेशनने सार्वजनिकांच्या वैद्यकीय गरजा भागविण्यासाठी लोकांना मदत करण्यासाठी रुग्णवाहिकाचे राज्य महिला व बालविकास विभाग,अपंगत्व आणि ज्येष्ठ नागरिकांचे सशक्तिकरण विभागाच्या मंत्री सौ. शशिकला जोल्ले जी(वहिनी) यांच्यासमवेत चिक्कोडी लोकसभेचे खासदार माननीय श्री अण्णासाहेब जोल्ले,जी आणि बसवज्योती युथ फाऊंडेशनचे अध्यक्ष कु. बसवप्रसाद जोल्ले यांनी पूजन करून, चालना दिले.
ही रुग्णवाहिका आपत्कालीन सेवा 24/7 लोकांसाठी उपलब्ध आहे. शिवतेज फाउंडेशनचे कार्य खरोखरच कौतुकास्पद आहे. या फाऊंडेशनच्या अध्यक्षांचे व सदस्यांचे आभार मानले.
यावेळी शिवतेज फाउंडेशनचे अध्यक्ष श्री अजय सूर्यवंशी, उपाध्यक्ष श्री अमर बोरगांवे, शिवतेज फाउंडेशनचे सदस्य उपस्थित होते.