ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ನೀಡಿ, ಚಟುವಟಿಕೆಗಳನ್ನು ವೀಕ್ಷಿಸಿ, ಸಮಾಲೋಚನೆ ನಡೆಸಿದರು. #avintvcom
1 min read
ನಿಪ್ಪಾಣಿ
ಇಂದು ನಿಪ್ಪಾಣಿಯ ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಗೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ನೀಡಿ, ಅಲ್ಲಿನ ಕಾರ್ಯ ಚಟುವಟಿಕೆಗಳನ್ನು ವೀಕ್ಷಿಸಿ, ಆಡಳಿತ ಮಂಡಳಿಯೊಂದಿಗೆ ಹಲವು ವಿಚಾರಗಳ ಕುರಿತು ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಶ್ರೀ ಚಂದ್ರಕಾಂತ ಕೋಟಿವಾಲೆ, ಉಪಾಧ್ಯಕ್ಷರಾದ ಶ್ರೀ ಎಂ.ಪಿ. ಪಾಟೀಲ, ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಶಿವು ಕುಲಕರ್ಣಿ, ಕಾರ್ಖಾನೆಯ ಸಂಚಾಲಕ ಮಂಡಳಿಯ ಸದಸ್ಯರು ಹಾಜರಿದ್ದರು.
निपाणी
आज निपाणी येथील श्री हालसिद्धनाथ सहकारी साखर कारखान्याला चिक्कोडी लोकसभेचे खासदार माननीय श्री अण्णासाहेब जोल्ले जी यांनी भेट देऊन, उपक्रमांचे अवलोकन करून, प्रशासकीय मंडळाबरोबर अनेक विषयांवर चर्चा केली.
यावेळी साखर कारखान्याचे अध्यक्ष श्री चंद्रकांत कोटिवाले, उपाध्यक्ष श्री एम.पी. पाटील, व्यवस्थापकीय संचालक श्री शिवु कुलकर्णी आणि कारखाना संचालक मंडळाचे सदस्य उपस्थित होते.