ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜಗತ್ತಿನ ಶ್ರೇಷ್ಟ ನಾಯಕ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಬಣ್ಣಿಸಿದರು. #avintvcom
1 min read
ಸತೀಶ ಜಾರಕಿಹೊಳಿ ವೈಚಾರಿಕತೆ ಚಿಂತನೆ ಕರ್ನಾಟಕ ಅಷ್ಟೇ ಅಲ್ಲ ದೇಶದ ತುಂಬ ಹಬ್ಬಲಿ
ಗೋಕಾಕ: ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜಗತ್ತಿನ ಶ್ರೇಷ್ಟ ನಾಯಕ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಬಣ್ಣಿಸಿದರು.
ನಗರದ ಮರಾಠಾ ರುದ್ರಭೂಮಿಯಲ್ಲಿ ನಡೆದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಪರಿನಿರ್ವಾಣ ನಿಮಿತ್ತ ಮಾನವ ಬಂಧುತ್ವ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮೌಡ್ಯ ವಿರೋಧಿ ಪರಿವರ್ತನಾ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.