ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ನಮನಗಳನ್ನು #avintvcom
1 min read
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಬಳ್ಳಾರಿ ವಿಭಾಗ
ಕುರುಗೋಡು ತಾಲೂಕು ಶಾಖೆ ವತಿಯಿಂದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ನಮನಗಳನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲೆ ಸಹ ಸಂಚಾಲಕರಾದ ಶ್ರೀ ಕುಮಾರ್ ನಾಯಕ್ ಹಾಗೂ ಎಸ್.ಬಿ.ಮಲ್ಲಿಕಾರ್ಜುನ, ಅಭಿಜಿತ್, ರವಿಕುಮಾರ್, ರಾಘವೇಂದ್ರ, ಭರತ್, ಬಸವರಾಜ,ಶರಣ, ಸಂತೋಷ್.ಕಾರ್ಯಕರ್ತರು ಉಪಸ್ಥಿತರಿದ್ದರು.