ವಿದ್ಯಾರ್ಥಿ ಪರಿಷತ್ ಅಭ್ಯಾಸ ವರ್ಗ ಪಟ್ಟಣದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಹಮ್ಮಿಕೊಳ್ಳಾಲಾಯಿತು. #avintvcom
1 min read
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಗರಿಬೊಮ್ಮನಹಳ್ಳಿ
ನಗರ ಅಭ್ಯಾಸ ವರ್ಗ ಪಟ್ಟಣದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಹಮ್ಮಿಕೊಳ್ಳಾಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಘದ ಉತ್ತರ ಪ್ರಾಂತ ಸೇವಾ ಪ್ರಮುಖರಾದ ಶ್ರೀಯುತ ದುರುಗಣ್ಣ ಜೀ, ವಿ.ಎಸ್.ಕೆ ವಿವಿಯ ಸಿಂಡಿಕೇಟ್ ಸದಸ್ಯರಾದ ಡಾ. ಅಜ್ಜಯ್ಯ ಮತ್ತು ವಿದ್ಯಾರ್ಥಿ ಪರಿಷತ್ತಿನ ಜಿಲ್ಲಾ ಪ್ರಮುಖರಾದ ಶ್ರೀ ಅವಿನಾಶ್ ಜಾಧವ್ ಮತ್ತು ನಗರದ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು