ವಿಕೆಸೂಪರ್ಸ್ಟಾರ್ರೈತ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮದಲ್ಲಿ ಭಾಗಿಯಾದ ಕ್ಷಣ.#avintvcom
1 min read
ರಾಜ್ಯದ ಪ್ರತಿಷ್ಠಿತ #ವಿಜಯಕರ್ನಾಟಕ ದಿನ ಪತ್ರಿಕೆಯು ಪ್ರತಿವರ್ಷ ನಡೆಸುವ #ವಿಕೆಸೂಪರ್ಸ್ಟಾರ್ರೈತ ದಾವಣಗೆರೆ ವಿಭಾಗದ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮದಲ್ಲಿ ಭಾಗಿಯಾದ ಕ್ಷಣ.
ಈ ಕಾರ್ಯಕ್ರಮದಲ್ಲಿ ಪರಮ ಪೂಜ್ಯ ಶ್ರೀ ವಚನಾನಂದ ಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಿದ್ದರು.
ದಾವಣಗೆರೆ ಸಂಸದರಾದ ಸನ್ಮಾನ್ಯ ಶ್ರೀ ಜಿ.ಎಮ್. ಸಿದ್ದೇಶ್ವರ್ ಅವರು ಹಾಗೂ ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಗೀತಾ ಅವರು ಹಾಗೂ ಹಲವಾರು ಪ್ರಮುಖರು ಉಪಸ್ಥಿತರಿದ್ದರು.