ಚುನಾವಣೆಯಲ್ಲಿ ಹೆಚ್ಚು ಸ್ಪರ್ಧೆ ಮಾಡುವ ಅಗತ್ಯವಿದೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ವಾಸುರಾಜ ಆಶಯ #avintvcom
1 min read
ಬಾಗಲಕೋಟೆ
ಸ್ಲಗ್..ಗ್ರಾಮ ಪಂಚಾಯಿತಿ ಚುಣಾವಣೆ ಯುವಕ ಸ್ಪರ್ಧೆ ಅಗತ್ಯ
ಆಕಂರ್…ಬದಾಮಿ.. ಗ್ರಾಮಗಳ ಅಭಿವೃದ್ಧಿ ಆಗಬೇಕಾದರೆ ಸದ್ಯದ ಗ್ರಾ ಪಂ ಚುನಾವಣೆಯಲ್ಲಿ ಯುವಕರು ಹೆಚ್ಚು ಸ್ಪರ್ಧೆ ಮಾಡುವ ಅಗತ್ಯವಿದೆ ಎಂದು ಬಾಗಲಕೋಟೆ ಜಿಲ್ಲಾ ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ವಾಸುರಾಜ ಭಾವಿ ಆಶಯ ವ್ಯಕ್ತಪಡಿಸಿದ್ದಾರೆ
ಗ್ರಾಮಗಳ ಅಭಿವೃದ್ಧಿಯ ಶಕ್ತಿ ಕೇಂದ್ರ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ತಮ್ಮ. ಗ್ರಾಮಗಳ ಅಭಿವೃದ್ಧಿಯ ಕನಸು ಹೊತ್ತು ಈ ಬಾರಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದರು
ಯುವಕರಿಂದಲೇ ಗ್ರಾಮ ಪಟ್ಟಣ ತಾಲೂಕು ಜಿಲ್ಲೆ ಸೇರಿದಂತೆ ರಾಜ್ಯ ರಾಷ್ಟಗಳ ಅಭಿವೃದ್ಧಿ ಸಾಧ್ಯ.ಇದಕ್ಕಾಗಿ ಪ್ರಸಕ್ತ ಸಾಲಿನ ಗ್ರಾಮ ಪಂಚಾಯಿತಿ ಚುಣಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಯುವ ಪಡೆಯನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. ಗ್ರಾಮಗಳ ಅಭಿವೃದ್ಧಿಯಾಗದ ಹೊರತು ರಾಷ್ಟ್ರದ ಅಭಿವೃದ್ಧಿ ಸಾಧ್ಯವಿಲ್ಲ. ಹಳ್ಳಿಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಸಲು ಯುವಕರ ನಿಸ್ವಾರ್ಥ ಸೇವೆ ಮಾಡಲಿದ್ದಾರೆ ಎಂದ ವಾಸುರಾಜ ಭಾವಿ,
ಅಜ್ಜ ಮುತ್ತಜ್ಜರ ಕಾಲದಿಂದಲೂ ರಾಜಕೀಯ ಮಾಡುತ್ತಿರುವ ಹಳೆ ಮುಖಗಳಿಗೆ ಮಣೆ ಹಾಕದೇ ಗ್ರಾಮಗಳ ಅಭಿವೃದ್ಧಿ ಕನಸನ್ನು ಹೊತ್ತು ಅಖಾಡಕ್ಕೆ ಇಳಿದಿರುವ ಯುವಕರ ದಂಡು ಈ ಬಾರಿ ತಾಲೂಕಿನ ಎಲ್ಲಾ ಪಂಚಾಯತಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವಿನ ನಗೆ ಬೀರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ