लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
22/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಆತ್ಮಹತ್ಯೆ ಹೈಡ್ರಾಮಾ.ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದ ರೈತ ಭವನ ಕಟ್ಟಡದ ಮೇಲೇರಿ ವ್ಯಕ್ತಿಯಿಂದ ಹೈಡ್ರಾಮಾ

1 min read
Featured Video Play Icon

ಚಿಕ್ಕಮಗಳೂರು

ರೈತ ಭವನದ ಕಟ್ಟಡದ ಮೇಲೇರಿ ವ್ಯಕ್ತಿಯಿಂದ ಆತ್ಮಹತ್ಯೆ ಹೈಡ್ರಾಮಾ‌.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದ ರೈತ ಭವನ ಕಟ್ಟಡ.

ಮಗ್ಗಲಮಕ್ಕಿ ಲಕ್ಷ್ಮಣಗೌಡ ಎಂಬುವರಿಂದ ಆತ್ಮಹತ್ಯೆ ಯತ್ನ.

ಲಕ್ಷ್ಮಣಗೌಡ, ವ್ಯವಸಾಯೋತ್ಪನ್ನ ಸಹಕಾರ ಮಾರಾಟ ಸಮಿತಿ ಮಾಜಿ ಅಧ್ಯಕ್ಷ.

ಲಕ್ಷ್ಮಣಗೌಡ ಮೇಲೆ 30 ಲಕ್ಷ ಹಣ ದುರುಪಯೋಗ ಆರೋಪ.

ಹಾಲಿ ಆಡಳಿತ ಮಂಡಳಿಯಿಂದ ಮಾಜಿ ಅಧ್ಯಕ್ಷರ ಮೇಲೆ ಆರೋಪ.

ನನಗೆ ಸಭೆಯಲ್ಲಿ ಮಾತನಾಡಲು ಅವಕಾಶ ಕೊಡುತ್ತಿಲ್ಲ

ನಾನು ಹಣ ದುರುಪಯೋಗ ಮಾಡಿಕೊಂಡಿಲ್ಲ

ವ್ಯಕ್ತಿಯನ್ನು ಕೆಳಗಿಳಿಸಲು ಹರಸಾಹಸ ಪಡುತ್ತಿರುವ ಜನರು.

ಕಳೆದ ಒಂದು ಗಂಟೆಯಿಂದ ರೈತ ಭವನದ ಕಟ್ಟಡದಲ್ಲಿ ಆತ್ಮಹತ್ಯೆ ಹೈ ಡ್ರಾಮಾ.

About Author