ಶ್ರೀ ಪ್ರಹ್ಲಾದ್ ಜೋಷಿ ಅವರ ಅಧ್ಯಕ್ಷತೆಯಲ್ಲಿ ಸಭೆ ಏರ್ಪಡಿಸಲಾಗಿತ್ತು. #avintvcom
1 min read
ರೈತರಿಗೆ ಸಮರ್ಪಕವಾಗಿ ಬೆಳೆ ವಿಮೆಯನ್ನು ವಿತರಿಸುವ ಸಂಬಂಧ ಇಂದು ವಿಧಾನಸೌಧದಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಷಿ ಅವರ ಅಧ್ಯಕ್ಷತೆಯಲ್ಲಿ ಸಭೆ ಏರ್ಪಡಿಸಲಾಗಿತ್ತು.
ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಜೀ, ಕೃಷಿ ಸಚಿವ ಬಿ.ಸಿ. ಪಾಟೀಲ್, ಸಂಸದ ಭಗವಂತ ಖುಬಾ, ಶಿವಕುಮಾರ್ ಉದಾಸಿ ಮುಂತಾದವರು ಭಾಗವಹಿಸಿದ್ದರು.