ನಮ್ಮ ಸರ್ಕಾರದ ಈ ಪೀಠದಲ್ಲಿ ದತ್ತಾತ್ರೇಯ ಮಂದಿರ ನಿರ್ಮಾಣ ವಾಗುತ್ತೆ ಶೋಭಾ ಕರಂದ್ಲಾಜೆ ಹೇಳಿಕೆ #avintvcom
1 min read
ಚಿಕ್ಕಮಗಳೂರು : ನಮ್ಮ ಸರ್ಕಾರದ ಅವಧಿಯಲ್ಲೇ ದತ್ತಪೀಠಕ್ಕೆ ಮುಕ್ತಿ
ಈ ಪೀಠದಲ್ಲಿ ದತ್ತಾತ್ರೇಯ ಮಂದಿರ ನಿರ್ಮಾಣ ವಾಗುತ್ತೆ
ಕೊರೊನಾ ನಿರ್ಮೂಲನೆಗೆ ದತ್ತಾತ್ರೇಯನ ಬಳಿ ಪ್ರಾರ್ಥನೆ
ದತ್ತಪೀಠದ ಮುಕ್ತಿಗೆ ಕಾನೂನಿನ ಅಡೆತಡೆಗಳಿವೆ
ಈ ಬಗ್ಗೆ ನಮ್ಮ ಕಾನೂನು ತಜ್ಞರು ಪರಿಶೀಲನೆ ಮಾಡ್ತಾ ಇದ್ದಾರೆ
ರಾಮಮಂದಿರದಂತೆ ದತ್ತಪೀಠ ದಲ್ಲಿ ದತ್ತಮಂದಿರ
ಜಗತ್ತಿನಲ್ಲಿ ದತ್ತಭಕ್ತರಿದ್ದಾರೆ, ದತ್ತಪಾದುಕೆ ಇರೋದು ಚಿಕ್ಕಮಗಳೂರಿನಲ್ಲಿ
ದತ್ತಪೀಠ ನಮ್ಮದಾಗಬೇಕು
ಇದು ಸಂಕಲ್ಪ
ಮುಂದಿನ ದಿನದಲ್ಲಿ ದತ್ತಪೀಠ ನಮ್ಮದಾಗುವ ವಿಶ್ವಾಸವಿದೆ
ಚಿಕ್ಕಮಗಳೂರಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ