ಶ್ರೀ ಲಕ್ಷ್ಮಣ ಸವದಿ ಅವರು ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದರು #avintvcom
1 min read
ಕರ್ನಾಟಕದ ರಾಜ್ಯಾದ್ಯಂತ ಮೊದಲನೇ ಹಂತದ ಹಂತದ ಗ್ರಾಮ ಪಂಚಾಯತ್ ಚುನಾವಣೆ ಪೂರ್ಣಗೊಂಡ ಬಳಿಕ ಅತಿ ದೊಡ್ಡ ಜಿಲ್ಲೆಯಾದ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ ಇಂದು ಎರಡನೇ ಹಂತದ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳಗ್ಗೆ 7 ಗಂಟೆಯಿಂದ ಸಮಯಕ್ಕೆ ಸರಿಯಾಗಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಪ್ರಾರಂಭಿಸಿದ್ದಾರೆ.
ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಇಂದು ಅಥಣಿ ತಾಲೂಕಿನ ಪಿಕೆ ನಾಗನೂರ ಗ್ರಾಮದ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕುಟುಂಬ ಸಮೇತ ಆಗಮಿಸಿ, ಎರಡನೆಯ ಭೂತನಲ್ಲಿ ಮತ ಚಲಾಯಿಸಿದರು. ಕೋವಿಡ್ 19 ನಿಯಮಗಳನ್ನು ಪಾಲಿಸಿಕೊಂಡು ಹಕ್ಕು ಚಲಾಯಿಸಿದರು
ಅಥಣಿ ತಾಲೂಕಿನ ಖವಟಕೊಪ್ಪ ಗ್ರಾಮಸ್ಥರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಪಂಚಾಯತಿ ಚುನಾವಣೆ ಬಹಿμÁ್ಕರ ಮಾಡಿದ್ದಾರೆ ಸರಿಯಾದ ನಿರ್ಧಾರ ಇಲ್ಲದೆ ಇರುವುದರಿಂದ ಸಂವಿಧಾನ ಹಕ್ಕುಗಳನ್ನು ಪಡೆದುಕೊಳ್ಳುವುದು ನಮ್ಮ ಹಕ್ಕು ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು.
ಒಟ್ಟಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಕ್ಕು ಚಲಾಯಿಸಿ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಸಂಕ್ಷಿಪ್ತವಾಗಿ ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದರು.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಪಿಕೆ ನಾಗನೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೆಯ ಭೂತನಲ್ಲಿ ಮತ ಚಲಾಯಿಸಿದರು. ಕುಟುಂಬ ಸದಸ್ಯರ ಜೊತೆ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಆಗಮಿಸಿ ಮತ ಚಲಾವಣೆ ಮಾಡಿದರು.
ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಇಂದು ಅಥಣಿ ತಾಲೂಕಿನ ಪಿಕೆ ನಾಗನೂರ ಗ್ರಾಮದ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕುಟುಂಬ ಸಮೇತ ಆಗಮಿಸಿ, ಎರಡನೆಯ ಭೂತನಲ್ಲಿ ಮತ ಚಲಾಯಿಸಿದರು. ಕೋವಿಡ್ 19 ನಿಯಮಗಳನ್ನು ಪಾಲಿಸಿಕೊಂಡು ಹಕ್ಕು ಚಲಾಯಿಸಿದರು
ಮತದಾನದ ನಂತರ ಮಾಧ್ಯಮಗಳಿಗೆ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮಾತನಾಡಿ, ಪ್ರಜಾತಂತ್ರ ವ್ಯವಸ್ಥೆಯಲ್ಲಿ ಚುನಾವಣೆ ಹಾಗೂ ಮತದಾನ ಮಾಡುವುದು ಹಕ್ಕು. ದಯವಿಟ್ಟು ನಾಡಿನ ಜನರು ಗ್ರಾಪಂ ಚುನಾವಣೆಯಲ್ಲಿ ಮತ ಚಲಾವಣೆ ಮಾಡಿ ಎಂದು ಕರೆ ನೀಡಿದರು.
ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರು ಇಂದು ಅಥಣಿ ವಿಧಾನಸಭಾ ಕ್ಷೇತ್ರದ ನಾಗನೂರ್ ಪಿ.ಕೆ ಮತಗಟ್ಟೆಯಲ್ಲಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದರು.