ಉಪ ಸಭಾಪತಿ ಧರ್ಮೇಗೌಡ ಪಾರ್ಥಿವ ಶರೀರದ ದರ್ಶನ ಪಡೆದ ಸಿ.ಎಂ ಯಡಿಯೂರಪ್ಪ#avintvcom
1 min read
ಚಿಕ್ಕಮಗಳೂರು ಎಸ್.ಎಲ್ ಧರ್ಮೇಗೌಡ ಪಾರ್ಥಿವ ಶರೀರ ಆಗಮನ ಶಿವಮೊಗ್ಗದ ಮೆಗ್ಗಾನ್ ನಿಂದ ಹೊರಟು ಸಖರಾಯಪಟ್ಟಣಕ್ಕೆ ಆಗಮಿಸಿದ ಪಾರ್ಥಿವ ಶರೀರ ಸಖರಾಯಪಟ್ಟಣದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಪಾರ್ಥಿವ ಶರೀರದ ದರ್ಶನಕ್ಕೆ ಕಾದು ಕುಳಿತಿದ್ದ ಗಣ್ಯರು ಹಾಗೂ ಸಾರ್ವಜನಿಕರು ಸಿ.ಎಂ ಸೇರಿದಂತೆ ಗಣ್ಯಾತಿ ಗಣ್ಯರು ಆಗಮಿಸುವ ಹಿನ್ನೆಲೆ ಬಿಗಿ ಪೊಲೀಸ್ ಬಂದೂಬಸ್ತ್ ಚಿಕ್ಕಮಗಳೂರು ಬ್ರೇಕಿಂಗ್ ಉಪ ಸಭಾಪತಿ ಧರ್ಮೇಗೌಡ ಪಾರ್ಥಿವ ಶರೀರದ ದರ್ಶನ ಪಡೆದ ಸಿ.ಎಂ ಯಡಿಯೂರಪ್ಪ ಸಖರಾಯಪಟ್ಟಣ ಪದವಿ ಪೂರ್ವ ಜಾಲೇಜು ಆವರಣದಲ್ಲಿ ಅಂತಿಮ ದರ್ಶನ ಪಡೆದ ಸಿ.ಎಂ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಸಿ.ಎಂ ಯಡಿಯೂರಪ್ಪ