AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಕರ್ನಾಟಕ ಜನಸೇವಾ ಪತ್ರಕರ್ತ ಸಂಘ ರಿ, ಮೂಡಲಗಿ, ಪದಾಧಿಕಾರಿಗಳ ಸಭೆ ಗುಲಾರ್ಪೂರದಲ್ಲಿ ನಡೆಯಿತು. #avintvcom

1 min read
Featured Video Play Icon

ಪತ್ರಕರ್ತ ಸಂಘದ ಅಧ್ಯಕ್ಷರಾಗಿ ಅಕ್ಬರ್ ಪೀರಜಾದೆ ಆಯ್ಕೆ
ಮೂಡಲಗಿ 29: ಕರ್ನಾಟಕ ಜನಸೇವಾ ಪತ್ರಕರ್ತ ಸಂಘ ರಿ, ಮೂಡಲಗಿ, ಪದಾಧಿಕಾರಿಗಳ ಸಭೆ ಗುಲಾರ್ಪೂರದಲ್ಲಿ ನಡೆಯಿತು.
ಈ ವೇಳೆ ಸಂಘದ ಪದಾಧಿಕಾರಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು. ಅಧ್ಯಕ್ಷರಾಗಿ ಅಕ್ಬರ್ ಪೀರಜಾದೆ, ಉಪಾಧ್ಯಕ್ಷರಾಗಿ ಮಹಾದೇವ ನಡುವಿನಕೇರಿ,ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ ಮಗದಮ್ಮ,ಸಹಕಾರ್ಯದರ್ಶಿಯಾಗಿ ಶಿವಾನಂದ ಹಿರೇಮಠ, ಖಜಾಂಚಿಯಾಗಿ ಅಲ್ತಾಫ್ ಹವಾಲ್ದಾರ ಅವಿರೋಧವಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಸುಧಾಕರ ಉಂದ್ರಿ, ಶಿವಾನಂದ ಮರಾಠೆ, ಹಾಗೂ ಸಂಘದ ಹಿತೈಷಿ ಚುಟುಕುಸಾಬ ಮಂಟೂರ ಇನ್ನಿತರರು ಉಪಸ್ಥಿತರಿದ್ದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author