ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕೃಷಿ, ಎಪಿಎಂಸಿ ಮತ್ತು ಅಗತ್ಯ ವಸ್ತುಗಳ ಸಂಗ್ರಹ #avintvcom
1 min read
ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕೃಷಿ, ಎಪಿಎಂಸಿ ಮತ್ತು ಅಗತ್ಯ ವಸ್ತುಗಳ ಸಂಗ್ರಹ ತಿದ್ದುಪಡಿ ಕಾಯ್ದೆಗಳು ಮತ್ತು ಗೋ ಹತ್ಯೆ ನಿಷೇಧ ಕಾಯ್ದೆ ವಿದ್ಯುತ್ ಕಾಯ್ದೆ ಹಿಂಪಡೆಯಬೇಕೆಂದು ಹುಬ್ಬಳ್ಳಿಯ ತಹಸಿಲ್ದಾರ್ ಕಚೇರಿ ಎದುರ್ಗಡೆ ದಿನಾಂಕ 31 12 2020 ಗುರುವಾರ ಬೆಳಗ್ಗೆ 11.45 ಹೋರಾಟ ಮಾಡಲಾಗುವುದು ತಾವು ಆಗಮಿಸಬೇಕೆಂದು
ವಂದನೆಗಳೊಂದಿಗೆ
ಕರ್ನಾಟಕ ಕಳಸಾ-ಬಂಡೂರಿ ರೈತ ಹೋರಾಟ ಸಮಿತಿ ಅಧ್ಯಕ್ಷ
ಸಿದ್ದಣ್ಣ ತೇಜಿ