ಶ್ರೀಲಕ್ಷ್ಮಣ್ ಸಂಗಪ್ಪ ಸವದಿ ಸಮ್ಮುಖದಲ್ಲಿ ಬಿಜೆಪಿ ಸೇರಿದ ಅಥಣಿ ತಾಲೂಕು ಜೆಡಿಎಸ್ ಮಾಜಿ ಅಧ್ಯಕ್ಷ #avintvcom
1 min read
ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರು ಶ್ರೀಲಕ್ಷ್ಮಣ್ ಸಂಗಪ್ಪ ಸವದಿ ಸಮ್ಮುಖದಲ್ಲಿ ಬಿಜೆಪಿ ಸೇರಿದ ಅಥಣಿ ತಾಲೂಕು ಜೆಡಿಎಸ್ ಮಾಜಿ ಅಧ್ಯಕ್ಷ
ಸಮಾಜಮುಖಿ ಕಾರ್ಯಗಳು, ಮೂಲಭೂತ ಸೌಲಭ್ಯ, ರಸ್ತೆ ಸುಧಾರಣೆ, ಸ್ವಂತ ಖರ್ಚಿನಲ್ಲಿ ಬೇಸಿಗೆಯಲ್ಲಿ ಪಟ್ಟಣದ ಜನತೆಗೆ ಶುದ್ಧ ಕುಡಿಯುವ ನೀರು ಪೂರೈಕೆ, ಜನತೆಯ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಾ ಬಂದಿದ್ದೇನೆ. ಇದನ್ನು
ರಾಜ್ಯದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಗಮನಿಸಿ ಹಾಲಿ ಜಿಲ್ಲಾ ಪಂಚಾಯತ್ ಸದಸ್ಯ ಶಿವಾನಂದ ದಿವಾನಮಳ್ ನೇತೃತ್ವದಲ್ಲಿ ಹಾಗೂ ಡಿಸಿಎಂ ಲಕ್ಷ್ಮಣ್ ಸವದಿ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷ ಸೇರಿಕೊಂಡೆ ಎಂದರು.
ಇನ್ನು ಕೆಲವೇ ದಿನಗಳಲ್ಲಿ ಪುರಸಭೆ ಚುನಾವಣೆ ನಡೆಯಲಿದ್ದು, ನಾನು ಬಿಜೆಪಿ ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದೇನೆ ಎಂದು ಪ್ರತಿಕ್ರಿಯಿಸಿದರು.
ಡಿಸಿಎಂ ಲಕ್ಷ್ಮಣ್ ಸವದಿ ಅವರ ಸಮ್ಮುಖದಲ್ಲಿ ಅಥಣಿ ತಾಲೂಕು ಜೆಡಿಎಸ್ ಮಾಜಿ ಅಧ್ಯಕ್ಷ ಶ್ರೀಶೈಲ ಹಳ್ಳದಮಳ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಮುಂಬರುವ ಪುರಸಭೆ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನೆಲೆ ಅಥಣಿ ಭಾಗದಲ್ಲಿ
ಹಳ್ಳದಮಳ್, ನಾವು ಒಂದು ವರ್ಷದಿಂದ ಜೆಡಿಎಸ್ ಪಕ್ಷದಿಂದ ದೂರವಾಗಿ ಉಳಿದಿದ್ದೇವೆ. ಹಾಗೂ ಪುರಸಭೆ ಸದಸ್ಯನಾಗಿ ಹಲವಾರು ಅಭಿವೃದ್ಧಿ ಕೆಲಸ ಮಾಡಿದ್ದರಿಂದ ಪಟ್ಟಣದಲ್ಲಿ ಒಳ್ಳೆಯ ಹೆಸರು ಉಳಿದಿದೆ.
ಅಥಣಿ ಪಟ್ಟಣದಲ್ಲಿ ಅಭಿವೃದ್ಧಿ ಮಾಡಲಿ ಎನ್ನುವುದೇ ಅದು ನಮ್ಮೆಲ್ಲರ ಆಸೆ ಇವರ ಸೇವೆ ನಮ್ಮೆಲ್ಲರಿಗೂ ಸಿಗಲಿ ಎನ್ನುವುದೇ ಅಭಿವೃದ್ಧಿ ಮಾಡುತ್ತಾರೆ ಅಥವಾ ನಿಗೂಡ
06