ಇಂದು ಯಕ್ಸಂಬಾ ಪಟ್ಟಣದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ #avintvcom
1 min read
ಯಕ್ಸಂಬಾ
ಕೊರೊನಾ ಸೋಂಕು ನಿಯಂತ್ರಣಕ್ಕೆ ಅವಿರತ ಶ್ರಮ
ಇಂದು ಯಕ್ಸಂಬಾ ಪಟ್ಟಣದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಭೇಟಿ ನೀಡಿ, ಕೊರೊನಾ ಲಸಿಕೆ ವಿತರಣೆಯ ತಾಲೀಮು ಕಾರ್ಯವನ್ನು ಪರಿಶೀಲಿಸಿ, ವೈದ್ಯಾಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಕೋವಿಡ್-19 ವಿರುದ್ಧದ ಹೋರಾಟದಲ್ಲಿ ನಮ್ಮ ದೇಶ ಯಶಸ್ಸಿನ ಪಥದತ್ತ ಸಾಗುತ್ತಿದೆ. ಕೊರೊನಾ ಲಸಿಕೆ ವಿತರಣೆಯ ಕಾರ್ಯ ಸುಗಮವಾಗಿ ನಡೆಯಲು ರಾಜ್ಯದೆಲ್ಲೆಡೆ ತಾಲೀಮು ನಡೆಸಲಾಗುತ್ತಿದೆ. ಪ್ರಜೆಗಳ ಕ್ಷೇಮಕ್ಕಾಗಿ ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸರ್ವ ಸನ್ನದ್ಧವಾಗಿದೆ. ಜನರು ಯಾವುದೇ ಭೀತಿಗೆ ಒಳಗಾಗದೆ ಸಹಕರಿಸಬೇಕಾಗಿ ವಿನಂತಿಸಿದರು.
ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿಗಳಾದ ಡಾ. ವಿಠ್ಠಲ ಶಿಂಧೆ ಹಾಗೂ ಇಲಾಖೆಯ ಸಿಬ್ಬಂದಿ, ಅಂಗವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.
कोरोना विषाणू नियंत्रणासाठी अविरत श्रम
आज एक्संबा शहरातील प्राथमिक आरोग्य केंद्राला राज्य महिला व बालविकास विभाग,अपंगत्व आणि ज्येष्ठ नागरिकांचे सशक्तिकरण विभागाच्या मंत्री सौ. शशिकला जोल्ले जी(वहिनी) आणि चिक्कोडी लोकसभेचे खासदार माननीय श्री अण्णासाहेब जोल्ले,जी यांनी भेट दिली. आणि कोरोना लस वितरण व्यवस्था पाहून डॉक्टरांना आवश्यक सल्ला व सूचना देण्यात आला.
कोविड- 19 च्या विरुद्ध च्या लढ्यात आपला देश यशाच्या मार्गावर आहे.कोरोना लसाचे वितरण व्यवस्थित पार पाडण्यासाठी राज्यभर आयोजन केले जात आहे. नागरिकांच्या हितासाठी केंद्र आणि राज्य सरकार पूर्णपणे तयार आहे.लोकांना कोणत्याही भीतीशिवाय सहकार्य करण्याची विनंती करण्यात आली.
यावेळी तालुका डॉक्टर विठ्ठल शिंदे व विभाग कर्मचारी, अंगणवाडी कामगार, आशा कार्यकर्ते व ग्रामस्थ उपस्थित होते.