AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಹರಪ್ನಳ್ಳಿ ಸರ್ಕಲ್ ನಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದ ವೃದ್ಧ ಮಹಿಳೆ ಒಬ್ಬರ ಆರೋಗ್ಯದಲ್ಲಿ ಏರುಪೇರು .#avintvcom

1 min read

ಬಿಗ್ ಬ್ರೇಕಿಂಗ್ ನ್ಯೂಸ್ .

ನಗರದ ಹರಪ್ನಳ್ಳಿ ಸರ್ಕಲ್ ನಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದ ವೃದ್ಧ ಮಹಿಳೆ ಒಬ್ಬರ ಆರೋಗ್ಯದಲ್ಲಿ ಏರುಪೇರು .

ಅಂಬ್ಯುಲೆನ್ಸ್ ಮೂಲಕ ವೃದ್ಧ ಮಹಿಳೆಯನ್ನು ಆಸ್ಪತ್ರೆಗೆ ರವಾನಿಸಿದ ಜೈ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಹಾಗೂ ಅಲ್ಲಿ ನೆರೆದಿದ್ದ ಜನತೆ .

ಅಸ್ವಸ್ಥಗೊಂಡ ವೃದ್ಧ  ಮಹಿಳೆಯು ಹಣ ಕಳೆದುಕೊಂಡ ರಾಜು ಅವರ ಅತ್ತೆ ಎಂದು ತಿಳಿದುಬಂದಿದೆ .

ನಗರದ ಪೊಲೀಸ್ ಠಾಣೆ ಮುಂಭಾಗದಲ್ಲೇ ನಡೆಯುತ್ತಿದ್ದ ಧರಣಿ ಸತ್ಯಾಗ್ರಹ .

ನಗರ ಠಾಣಾ ಪೊಲೀಸ್ ವರಿಷ್ಠಾಧಿಕಾರಿ ನಗರ ಠಾಣಾಧಿಕಾರಿ ನಿರ್ಲಕ್ಷತನಕ್ಕೆ ಹಿಡಿದ ಕೈಗನ್ನಡಿ ಎಂದು ಜೈ ಕರ್ನಾಟಕ ಸಂಘಟನೆಯ ಆರೋಪ .

ಆರೋಗ್ಯದಲ್ಲಿ ಏರುಪೇರಾದ ಮಹಿಳೆಯನ್ನು ಹರಿಹರದ ಸಾರ್ವಜನಿಕರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ರವಾನೆ .

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author