AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಸ್ವಾಮಿ ವಿವೇಕಾನಂದರ 158ನೇ ಜಯಂತೋತ್ಸವದ ಅಂಗವಾಗಿ “ದಿವ್ಯ ಶಕ್ತಿಯ ಭವ್ಯ ಪರಂಪರೆ” #avintvcom

1 min read
Featured Video Play Icon

ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಸಿರುಗುಪ್ಪ ಶಾಖೆ ವತಿಯಿಂದ

ಸ್ವಾಮಿ ವಿವೇಕಾನಂದರ 158ನೇ ಜಯಂತೋತ್ಸವದ ಅಂಗವಾಗಿ “ದಿವ್ಯ ಶಕ್ತಿಯ ಭವ್ಯ ಪರಂಪರೆ”  ಈ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ ಪರಮ ಪೂಜ್ಯ ಶ್ರೀ ಬಸವ ಭೂಷಣ ಸ್ವಾಮೀಜಿ, ಹಾಗೂ  Abvp ಕರ್ನಾಟಕ ಪ್ರಾಂತದ ಸಹ ಸಂಘಟನಾ ಕಾರ್ಯದರ್ಶಿಗಳದಾ ಶ್ರೀಯುತ ಪೃಥ್ವಿ ಕುಮಾರ್ ಅವರು , ಹಾಗೂ ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ  ವಹಿಸಿದ ಶ್ರೀಯುತ ಕಿರಣ್ ಕುಮಾರ್ ಅವರು , ಹಾಗೂ abvp ಸಿರುಗುಪ್ಪ ತಾಲೂಕು ಉಪಾಧ್ಯಕ್ಷರಾದ ಶ್ರೀಯುತ ಹೊನ್ನರು ಸ್ವಾಮಿ ಅವರು , ಹಾಗೂ  ಸಿರುಗುಪ್ಪ ತಾಲೂಕಿನ ಎಲ್ಲ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಹಿರಿಯರು,ಯುವ ಮಿತ್ರರು, ಅಧ್ಯಾಪಕರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯ ಸಮಿತಿ ಸದಸ್ಯರಾದ ಎಂ ಎಸ್. ಅಂಬಣ್ಣ ಹಾಗೂ ಬಳ್ಳಾರಿ ಜಿಲ್ಲೆ ಸಹ ಸಂಚಾಲಕರಾದ ಕುಮಾರ್ ನಾಯಕ್, ಸಿರುಗುಪ್ಪ ನಗರ ಕಾರ್ಯದರ್ಶಿ ಗಣೇಶ್, ಸಿರುಗುಪ್ಪ ತಾಲೂಕು ಸಂಚಾಲಕರಾದ ವೀರಭದ್ರ ಗೌಡ, Sb ಮಲ್ಲಿಕಾರ್ಜುನ, H ರಾಘವೇಂದ್ರ, ಮಣಿಕಂಠ, ಅಶೋಕ್, ಭರತ್, ಕನಕ, ಬಸವರಾಜ, ಸಾಗರ, ಕೃಷ್ಣ, ಕಾರ್ಯಕರ್ತರು ಭಾಗವಸಿದರು

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author