ಸ್ವಾಮಿ ವಿವೇಕಾನಂದರ 158ನೇ ಜಯಂತೋತ್ಸವದ ಅಂಗವಾಗಿ “ದಿವ್ಯ ಶಕ್ತಿಯ ಭವ್ಯ ಪರಂಪರೆ” #avintvcom
1 min read
ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಸಿರುಗುಪ್ಪ ಶಾಖೆ ವತಿಯಿಂದ
ಸ್ವಾಮಿ ವಿವೇಕಾನಂದರ 158ನೇ ಜಯಂತೋತ್ಸವದ ಅಂಗವಾಗಿ “ದಿವ್ಯ ಶಕ್ತಿಯ ಭವ್ಯ ಪರಂಪರೆ” ಈ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ ಪರಮ ಪೂಜ್ಯ ಶ್ರೀ ಬಸವ ಭೂಷಣ ಸ್ವಾಮೀಜಿ, ಹಾಗೂ Abvp ಕರ್ನಾಟಕ ಪ್ರಾಂತದ ಸಹ ಸಂಘಟನಾ ಕಾರ್ಯದರ್ಶಿಗಳದಾ ಶ್ರೀಯುತ ಪೃಥ್ವಿ ಕುಮಾರ್ ಅವರು , ಹಾಗೂ ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಶ್ರೀಯುತ ಕಿರಣ್ ಕುಮಾರ್ ಅವರು , ಹಾಗೂ abvp ಸಿರುಗುಪ್ಪ ತಾಲೂಕು ಉಪಾಧ್ಯಕ್ಷರಾದ ಶ್ರೀಯುತ ಹೊನ್ನರು ಸ್ವಾಮಿ ಅವರು , ಹಾಗೂ ಸಿರುಗುಪ್ಪ ತಾಲೂಕಿನ ಎಲ್ಲ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಹಿರಿಯರು,ಯುವ ಮಿತ್ರರು, ಅಧ್ಯಾಪಕರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯ ಸಮಿತಿ ಸದಸ್ಯರಾದ ಎಂ ಎಸ್. ಅಂಬಣ್ಣ ಹಾಗೂ ಬಳ್ಳಾರಿ ಜಿಲ್ಲೆ ಸಹ ಸಂಚಾಲಕರಾದ ಕುಮಾರ್ ನಾಯಕ್, ಸಿರುಗುಪ್ಪ ನಗರ ಕಾರ್ಯದರ್ಶಿ ಗಣೇಶ್, ಸಿರುಗುಪ್ಪ ತಾಲೂಕು ಸಂಚಾಲಕರಾದ ವೀರಭದ್ರ ಗೌಡ, Sb ಮಲ್ಲಿಕಾರ್ಜುನ, H ರಾಘವೇಂದ್ರ, ಮಣಿಕಂಠ, ಅಶೋಕ್, ಭರತ್, ಕನಕ, ಬಸವರಾಜ, ಸಾಗರ, ಕೃಷ್ಣ, ಕಾರ್ಯಕರ್ತರು ಭಾಗವಸಿದರು