ಶ್ರೀ ಮುರುಗೇಶ್ ನಿರಾಣಿ ಅವರ ಸಮೂಹ ಸಂಸ್ಥೆಯ ವತಿಯಿಂದ, ನೂತನ ಕಾರ್ಖಾನೆಗಳ ಉದ್ಘಾಟನೆ #avintvcom
1 min read
ಬಾಗಲಕೋಟೆ
ಇಂದು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಕೆರಕಲಮಟ್ಟಿ ಗ್ರಾಮದಲ್ಲಿ ಸಚಿವರಾದ ಶ್ರೀ ಮುರುಗೇಶ್ ನಿರಾಣಿ ಅವರ ಸಮೂಹ ಸಂಸ್ಥೆಯ ವತಿಯಿಂದ, ನೂತನ ಕಾರ್ಖಾನೆಗಳ ಉದ್ಘಾಟನೆ ಸಮಾರಂಭದಲ್ಲಿ, ಮಾನ್ಯ ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಜಿ ಹಾಗೂ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ ಜಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಅವರು ಭಾಗವಹಿಸಿದರು.
ಸಮಾಜಮುಖಿ ಕಾರ್ಯಗಳನ್ನು ಮಾಡಿದಾಗ ಮಾತ್ರ ಮಾನವ ಜೀವನ ಸಾರ್ಥಕ ಎನಿಸಿಕೊಳ್ಳುತ್ತದೆ. ಈ ಸಾಲಿಗೆ ನಿರಾಣಿ ಕುಟುಂಬವೂ ಸೇರಿದ್ದು, ಅವರ ವತಿಯಿಂದ ಅನೇಕ ಜನಪರ ಕಾರ್ಯಗಳಾಗುತ್ತಿವೆ. ಜನಸಾಮಾನ್ಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುತ್ತಾ, ಜನತೆಗೆ ಒಳಿತನ್ನು ಮಾಡುತ್ತಿರುವ ಅವರ ಸೇವಾಕಾರ್ಯ ಶ್ಲಾಘನೀಯ ಎಂದು ಹೇಳಿದರು.
ಸಮಾರಂಭದಲ್ಲಿ ಕೇಂದ್ರ ಸಚಿವರು, ಉಪಮುಖ್ಯಮಂತ್ರಿಗಳು, ರಾಜ್ಯ ಸಚಿವರು, ಶಾಸಕರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
आज बागलकोटे जिल्हा बादामी तालुक्यातील केरकलमट्टी गावात मंत्री श्री. मुरुगेश निराणी यांच्या समुह संस्थेवतीने नवीन कारखान्यांच्या उद्घाटन समारंभात माननीय केंद्रीय गृहमंत्री श्री. अमित शा जी आणि माननीय मुख्यमंत्री श्री. बी. एस. यडीयुरप्पा जी यांच्या अध्यक्षतेखाली राज्य महिला व बालविकास विभाग,अपंगत्व आणि ज्येष्ठ नागरिकांचे सशक्तिकरण विभागाच्या मंत्री सौ. शशिकला जोल्ले जी(वहिनी) आणि चिक्कोडी लोकसभेचे खासदार माननीय श्री अण्णासाहेब जोल्ले,जी यांनी भाग घेतले.
सामाजिक कार्य केल्यानंतरच मानवी जीवन सार्थक होतो, या ओळीत निरानी कुटुंबाचा देखील समावेश आहे, त्यांच्या कडून अनेक लोकप्रिय कार्य होत आहेत, जनतेला रोजगार मिळऊन देऊन जनतेच्या हितासाठी त्यांची लोकसेवा कौतुकास्पद आहे असे सांगीतले.
यावेळी केंद्रीय मंत्री, उपुख्यमंत्री, राज्यमंत्री, आमदार आणि पक्षाचे नेते उपस्थित होते.