AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ರಾಜ್ಯದ ಮುಖ್ಯಮಂತ್ರಿ ಗಳಾದ ಸನ್ಮಾನ್ಯ ಬಿ ಎಸ್ ಯಡಿಯೂರಪ್ಪನವರು ಬೇಟಿ ನೀಡಿದರು. #avintvcom

1 min read
Featured Video Play Icon

ನಮ್ಮ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಇಂದು ರಾಜ್ಯದ ಮುಖ್ಯಮಂತ್ರಿ ಗಳಾದ ಸನ್ಮಾನ್ಯ  ಬಿ ಎಸ್ ಯಡಿಯೂರಪ್ಪನವರು ಬೇಟಿ ನೀಡಿದರು. ರಾಜ್ಯದ ಮುಖ್ಯ ಮಂತ್ರಿಗಳು ನಮ್ಮ ದೇವಸ್ಥಾನಕ್ಕೆ ಬೇಟಿ ನೀಡಿರುವುದು ಪ್ರಥಮ ಎಂದೆನಿಸಿತು. ದೇವಸ್ಥಾನದ ಜೀರ್ಣೋದ್ದಾರ ಕಾರ್ಯಗಳನ್ನು ವೀಕ್ಷಿಸಿದ ಮುಖ್ಯ ಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ದೇವಸ್ಥಾನದಲ್ಲಿ ದೇವಿಯ ಪೂಜೆಯಲ್ಲಿ ಪಾಲ್ಗೊಂಡು ದೇವರ ಪ್ರಸಾದ ಪಡೆದರು ಈ ಸಂದರ್ಭದಲ್ಲಿ  ದೇವಸ್ಥಾನ  ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ಜಿ ಶಂಕರ್  ಮತ್ತು ದ ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ ಕೋಟ್ಯಾನ್ ರವರು ಜೀರ್ಣೋದ್ದಾರಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾದ ವಾಸುದೇವ ಸಾಲ್ಯಾನ್, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಗುಂಡು ಬಿ ಅಮೀನ್ ಮತ್ತು ನೂರಾರು ಭಕ್ತರು ಉಪಸ್ಥಿತರಿದ್ದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author