AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಧಾರವಾಡ ಬೃಹತ್ ಟ್ರ‍್ಯಾಕ್ಟರ್ ಹೋರಾಟ ರೈತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲೋಕತಾಂತ್ರಿಕ ಜನತಾದಳ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆ#avintvcom

1 min read
Featured Video Play Icon

ಧಾರವಾಡ: ಕೇಂದ್ರ ಸರಕಾರ ರೈತ ವಿರೋಧಿ ನೀತಿಯನ್ನ ಜಾರಿಗೆ ತರುತ್ತಿದೆ ಎಂದು ಆರೋಪಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟಕ್ಕ ಬೆಂಬಲ ವ್ಯಕ್ತಪಡಿಸಿ ಧಾರವಾಡದಲ್ಲೂ ಲೋಕತಾಂತ್ರಿಕ ಜನತಾದಳ ರಾಜ್ಯ ಯುವ ಘಟಕ ಮುಂದಾಳತ್ವದಲ್ಲಿ ಬೃಹತ್ ಟ್ರ್ಯಾಕ್ಟರ್ ಹೋರಾಟ ನಡೆಯುತ್ತಿದೆ. ಪಿ.ಎಚ್.ನೀರಲಕೇರಿ, ಮಾಜಿ ಸಂಸದ ಐ.ಜಿ. ಸನದಿ , ಶಂಕರ ಹಲಗತ್ತಿ, ಫೀರೊಜಖಾನ ಹವಾಲ್ದಾರ್, ಶ್ರೀಶೃಲಗೌಡ ಕಮತರ, ಮೋಯಿನೋದ್ದೀನ ಗದ್ದಿಗೌಡರ, ಶಿವಾನಂದ ಹಾದಿಮನಿ ಸೇರಿದಂತೆ ಹಲವರ ಉಪಸ್ಥಿತಿಯಲ್ಲಿ ಮೆರವಣಿಗೆಯು ಕಲಾಭವನದಿಂದ ಧಾರವಾಡದ ಪ್ರಮುಖ ಮಾರ್ಗದಲ್ಲಿ ಸಂಚರಿಸಿತು. ಕೇಂದ್ರ ಸರಕಾರದ ಕೃಷಿ ನೀತಿಯಿಂದ ರೈತರು ಬೀದಿ ಪಾಲಾಗುತ್ತಾರೆ. ಉದ್ಯಮಿಗಳಿಗೆ ಅನುಕೂಲ ಮಾಡಿಕೊಡುವ ಸ್ಕೀಂಗಳನ್ನ ಜಾರಿ ಮಾಡಲಾಗುತ್ತಿದೆ. ಈ ಕಾಯ್ದೆಯನ್ನ ಹಿಂದೆ ಪಡೆಯಲೇಬೇಕೆಂದು ಪ್ರತಿಭಟನಾ ನಿರತರು ಆಗ್ರಹಿಸಿದರು. ನೂರಾರೂ ಟ್ರ್ಯಾಕ್ಟರಗಳು ಮೆರವಣಿಯೆಲ್ಲಿ ಭಾಗವಹಿಸಿದ್ದರಿಂದ ರಸ್ತೆ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author