ನೂತನವಾಗಿ ಜಿಲ್ಲಾ ಯೂನಿಯನ್ ಬ್ಯಾಂಕ್ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ದಿವಾಕರ್ ಗೌಡಹಳ್ಳಿ #avintvcom
1 min read
ನೂತನವಾಗಿ ಜಿಲ್ಲಾ ಯೂನಿಯನ್ ಬ್ಯಾಂಕ್ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ದಿವಾಕರ್ ಗೌಡಹಳ್ಳಿ,
ಹಾಗು
ನೂತನವಾಗಿ TAPMS ಮೂಡಿಗೆರೆ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಜಯಂತ್ ಬಿದರಹಳ್ಳಿ
ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಕಲ್ಲೇಶ್ ಮಾಕೋನಹಳ್ಳಿ ಇವರುಗಳಿಗೆ ಈ ದಿನ ಬಣಕಲ್ ಕೃಷಿ ಪತ್ತಿನ ಸಹಕಾರ ಸಂಘ ಬ್ಯಾಂಕ್ ನ ವತಿಯಿಂದ ಬಣಕಲ್ ನಲ್ಲಿ ಅಭಿನಂದಿಸಲಾಯಿತು.
ಈ ಸಂಧರ್ಭದಲ್ಲಿ ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಭರತ್ ಬಾಳೂರು, ಉಪಾಧ್ಯಕ್ಷರಾದ ಶ್ರೀ ರಂಗನಾಥ್ ಬಣಕಲ್, ಎಲ್ಲಾ ನಿರ್ದೇಶಕರುಗಳು ಹಾಗೂ ಬ್ಯಾಂಕ್ ನ ವ್ಯವಸ್ಥಾಪಕರಾದ ಶ್ರೀ ನಿಶಾಂತ್ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.