ಇಂದು ಬೆಂಗಳೂರಿನಲ್ಲಿ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ, ಆರೋಗ್ಯ ಹಾಗೂ ಕುಟುಂಬ ಕಲ್ಯಾಣ #avintvcom
1 min read
ಬೆಂಗಳೂರು
“ಪುಟಾಣಿಗಳಿಗೆ ಲಸಿಕೆ ಹಾಕಿಸೋಣ.ಆರೋಗ್ಯ ಕಾಪಾಡೋಣ”
ಇಂದು ಬೆಂಗಳೂರಿನಲ್ಲಿ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ, ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡ, ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಜಿ ಅವರ ನೇತೃತ್ವದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಚಾಲನೆ ನೀಡಿದರು.
ಭಾರತ ಪೋಲೀಯೋ ಮುಕ್ತ ದೇಶವಾಗಿದೆ. ಆದರೆ ನೆರೆಹೊರೆಯ ದೇಶಗಳಲ್ಲಿ ಇನ್ನೂ ಇದೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಕ್ಕಳ ಆರೋಗ್ಯ ಕಾಪಾಡುವ ಸದುದ್ದೇಶದಿಂದ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಆಸ್ಪತ್ರೆಗಳು, ಬಸ್, ರೈಲ್ವೇ ನಿಲ್ದಾಣ ಸೇರಿದಂತೆ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ. ಲಸಿಕೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು. 5 ವರ್ಷದೊಳಗಿನ ಮಕ್ಕಳಿಗೆ ಪೋಷಕರು ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವಂತೆ ಮನವಿ ಮಾಡುತ್ತೇನೆ ಎಂದು ಹೇಳಿದರು.
मुलांना पोलिओ लस देऊया, त्यांचे आरोग्य जपुया
आज बेंगळुरूच्या सीएम गृहकार्यालय कृष्णा येथे,आरोग्य व कुटुंब कल्याण विभागाच्या वतीने आयोजित केलेल्या पल्स पोलिओ लस मोहिमेला आदरणीय मुख्यमंत्री श्री.बी.एस.येडियुरप्पा जी यांच्या नेतृत्वात राज्य महिला व बालविकास विभाग,अपंगत्व आणि ज्येष्ठ नागरिकांचे सशक्तिकरण विभागाच्या मंत्री सौ. शशिकला जोल्ले जी(वहिनी) यांनी चालना दिले.
भारत पोलिओमुक्त देश आहे. परंतु अद्याप ते शेजारच्या देशांमध्ये आहे. खबरदारीचा उपाय म्हणून मुलांच्या आरोग्याचे रक्षण करण्याच्या उद्देशाने लसीकरण मोहीम आयोजित करण्यात आला आहे. सर्व सार्वजनिक रुग्णालये,बस, रेल्वे स्थानकांसह, प्रमुख सार्वजनिक ठिकाणी लसी देण्याची व्यवस्था करण्यात आली आहे. लसबद्दल अधिक माहिती आरोग्य हेल्पलाइन 104 वर कॉल करून माहिती मिळू शकते. 5 वर्षाखालील मुलांना पालकांनी बिनचुकता पोलिओ लस द्यावे अशी विनंती करतो असे सांगीतले.