ಕ್ರೀಡಾ ವಿಶ್ವವಿದ್ಯಾಲಯವನ್ನಾಗಿ ಉನ್ನತೀಕರಣಗೊಳಿಸುವಂತೆ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು #avintvcom
1 min read
ನವದೆಹಲಿ
ಇಂದು ನವದೆಹಲಿಯಲ್ಲಿ ಕೇಂದ್ರ ಕ್ರೀಡಾ ಖಾತೆ ರಾಜ್ಯ ಸಚಿವರಾದ ಶ್ರೀ ಕಿರಣ್ ರಿಜಿಜು ಜಿ ಅವರ ನಿವಾಸಕ್ಕೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ನೀಡಿ, ಬೆಳಗಾವಿ ಜಿಲ್ಲೆಯ ಚಂದರಗಿಯ ಕ್ರೀಡಾ ವಸತಿ ಶಾಲೆಯನ್ನು ಅಭಿವೃದ್ಧಿ ಮಾಡಿ, ಕ್ರೀಡಾ ವಿಶ್ವವಿದ್ಯಾಲಯವನ್ನಾಗಿ ಉನ್ನತೀಕರಣಗೊಳಿಸುವಂತೆ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ಶ್ರೀ ನಾರಾಯಣಸ್ವಾಮಿ, ಶ್ರೀ ಜಯಸಿದ್ದೇಶ್ವರ ಸ್ವಾಮೀಜಿ ಉಪಸ್ಥಿತರಿದ್ದರು.
नवीदिल्ली
आज नवीदिल्ली येथे केंद्रीय क्रीडा राज्मंत्री श्री किरण रिजिजू जी यांच्या निवासस्थानी चिक्कोडी लोकसभेचे खासदार माननीय श्री अण्णासाहेब जोल्ले,जी यांनी भेट देऊन, बेळगावी जिल्ह्यातील चंदरगी येथे असणारे क्रीडा निवासी शाळा विकसित करुन, क्रीडा विद्यापीठ म्हणून उन्नत करावे असे मंत्र्यांना मनवी पत्र दिले.
यावेळी खासदार श्री नारायणस्वामी आणि श्री जयसिध्देश्वर स्वामीजी उपस्थित होते.