AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಸ್ಕೌಟ್ಸ್ ಮಾಸ್ಟರ್ ಮತ್ತು ಗೈಡ್ ಕ್ಯಾಪ್ಟನ್ಸ್ , ಶ್ರೀಯುತ ಶರತ್ ಕೃಷ್ಣಮೂರ್ತಿ ರವರನ್ನು ಆಯ್ಕೆ ಮಾಡಲಾಯಿತು#avintvcom

1 min read

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು .

ಸ್ಥಳೀಯ ಸಂಸ್ಥೆ ಕಡೂರು ತಾಲೂಕಿನಲ್ಲಿ ದಿನಾಂಕ 6. 2 .2021 ರಂದು ಸ್ಕೌಟ್ಸ್ ಮಾಸ್ಟರ್ ಮತ್ತು ಗೈಡ್ ಕ್ಯಾಪ್ಟನ್ಸ್ ಸಮಾವೇಶ ಹಾಗೂ ನೂತನ ಅಧ್ಯಕ್ಷರು ಪದಗ್ರಹಣ ಸಮಾರಂಭವನ್ನು ಆಯೋಜಿಸಲಾಗಿತ್ತು.

ನೂತನವಾಗಿ ಅಧ್ಯಕ್ಷರಾಗಿ ಶ್ರೀಯುತ ಶರತ್ ಕೃಷ್ಣಮೂರ್ತಿ ರವರನ್ನು ಆಯ್ಕೆ ಮಾಡಲಾಯಿತು
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಸ್ಥೆಯ ಪದಾಧಿಕಾರಿಗಳಾದ ಶ್ರೀ ಎಂ ಎನ್. ಷಡಕ್ಷರಿ ಜಿಲ್ಲಾ ಮುಖ್ಯ ಆಯುಕ್ತರು.

ಶ್ರೀ ಎ ಎನ್ ಮಹೇಶ್ ಜಿಲ್ಲಾ ಆಯುಕ್ತರು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀರಂಗನಾಥಸ್ವಾಮಿ ರವರು.
ಮತ್ತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದಂತಹ ಸುಜಾತ ಕೃಷ್ಣಮೂರ್ತಿ ಹಾಗೂ ತಾಲೂಕು ಶಿಕ್ಷಕ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಪದಾಧಿಕಾರಿಗಳು ಮತ್ತು ಸ್ಕೌಟ್ ಮತ್ತು ಗೈಡ್ ಶಿಕ್ಷಕರು ಉಪಸ್ಥಿತರಿದರು ..
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author