ಸ್ಕೌಟ್ಸ್ ಮಾಸ್ಟರ್ ಮತ್ತು ಗೈಡ್ ಕ್ಯಾಪ್ಟನ್ಸ್ , ಶ್ರೀಯುತ ಶರತ್ ಕೃಷ್ಣಮೂರ್ತಿ ರವರನ್ನು ಆಯ್ಕೆ ಮಾಡಲಾಯಿತು#avintvcom
1 min readಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು .
ಸ್ಥಳೀಯ ಸಂಸ್ಥೆ ಕಡೂರು ತಾಲೂಕಿನಲ್ಲಿ ದಿನಾಂಕ 6. 2 .2021 ರಂದು ಸ್ಕೌಟ್ಸ್ ಮಾಸ್ಟರ್ ಮತ್ತು ಗೈಡ್ ಕ್ಯಾಪ್ಟನ್ಸ್ ಸಮಾವೇಶ ಹಾಗೂ ನೂತನ ಅಧ್ಯಕ್ಷರು ಪದಗ್ರಹಣ ಸಮಾರಂಭವನ್ನು ಆಯೋಜಿಸಲಾಗಿತ್ತು.
ನೂತನವಾಗಿ ಅಧ್ಯಕ್ಷರಾಗಿ ಶ್ರೀಯುತ ಶರತ್ ಕೃಷ್ಣಮೂರ್ತಿ ರವರನ್ನು ಆಯ್ಕೆ ಮಾಡಲಾಯಿತು
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಸ್ಥೆಯ ಪದಾಧಿಕಾರಿಗಳಾದ ಶ್ರೀ ಎಂ ಎನ್. ಷಡಕ್ಷರಿ ಜಿಲ್ಲಾ ಮುಖ್ಯ ಆಯುಕ್ತರು.
ಶ್ರೀ ಎ ಎನ್ ಮಹೇಶ್ ಜಿಲ್ಲಾ ಆಯುಕ್ತರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀರಂಗನಾಥಸ್ವಾಮಿ ರವರು.
ಮತ್ತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದಂತಹ ಸುಜಾತ ಕೃಷ್ಣಮೂರ್ತಿ ಹಾಗೂ ತಾಲೂಕು ಶಿಕ್ಷಕ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಪದಾಧಿಕಾರಿಗಳು ಮತ್ತು ಸ್ಕೌಟ್ ಮತ್ತು ಗೈಡ್ ಶಿಕ್ಷಕರು ಉಪಸ್ಥಿತರಿದರು ..
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.