AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಇವರಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. #avintvcom

1 min read
Featured Video Play Icon

ಇಂದು ಜಮಖಂಡಿ ನಗರದ ಬಸ್ ನಿಲ್ದಾಣ ದಲ್ಲಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಇವರಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು.

ಪ್ರತಿದಿನ ಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ ಇರದ ಕಾರಣ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಿಗೆ ಹೋಗಲು ತುಂಬಾ ತೊಂದರೆಯಾಗುತ್ತಿದೆ.

 

ಆದಕಾರಣ ಕೆಎಸ್ಸಾರ್ಟಿಸಿ ಇವರಿಂದ ಪ್ರತಿ ಹಳ್ಳಿಗಳಿಂದ ಬರುವಂತ ವಿದ್ಯಾರ್ಥಿಗಳಿಗೆ ಬಸ್ಸಿನ ಅನುಕೂಲ ಮಾಡಿಕೊಡಬೇಕು ಬಸ್ ಪಾಸಿನ ವ್ಯವಸ್ಥೆಯನ್ನು ಮಾಡಬೇಕು ಮತ್ತು ಹಳೆಯ ಪಾಸಿನ ಮೇಲೆ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಿಗೆ ಬರುವ ಹಾಗೆ ವ್ಯವಸ್ಥೆ ಮಾಡಿಕೊಡಬೇಕೆಂದು ಬೇಡಿಕೆಗಳೊಂದಿಗೆ ಮನವಿಯನ್ನು ಸಲ್ಲಿಸಿದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author