AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಎಂಬ ಅಭಿಯಾನ ಅಂಗವಾಗಿ ಕಸ ಸಂಗ್ರಹಣೆ #avintvcom

1 min read
Featured Video Play Icon

ರಾಮನಗರ ಜಿಲ್ಲೆ :

ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಎಂಬ ಅಭಿಯಾನ ಅಂಗವಾಗಿ ಕಸ ಸಂಗ್ರಹಣೆ ಮಾಡುವ ಭಾಗವಾಗಿ ಮಾನ್ಯ ಉಪ ಮುಖ್ಯಮಂತ್ರಿ  ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಅಶ್ವತ್ ನಾರಾಯಣ್ ಹಾಗೂ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿರವಾರದ  ಇಕ್ರಮ್ ಸಹಿ ಯೊಂದಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಶ್ರೀನಿವಾಸ್ ಎ ರವರಿಗೆ ವಿತರಣೆ ಮಾಡಲಾಯಿತು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author