ಬೋರುಗುಡ್ಡೆ ಶ್ರೀ ಸತ್ಯನಾರಾಯಣ ದೇವಸ್ಥಾನದ ವಾರ್ಷಿಕ ಉತ್ಸವ #avintvcom
1 min read
ಬೋರುಗುಡ್ಡೆ ಶ್ರೀ ಸತ್ಯನಾರಾಯಣ ದೇವಸ್ಥಾನದ ವಾರ್ಷಿಕ ಉತ್ಸವ ಸಂದರ್ಭ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ ಪ್ರಸಾದ ಸ್ವೀಕರಿಸಿದರು. ಪ್ರಮುಖರಾದ ಈಶ್ವರ ಕಟೀಲ್, ಸುಕೇಶ್ ಶೆಟ್ಟಿ, ಸೂರಜ್ ಜೈನ್, ಸಂತೋಷ್ ಶೆಟ್ಟಿ, ಜಯಂತ್ ಹೆಗ್ಡೆ, ರಮೇಶ, ಉದಯ್, ಪ್ರವೀಣ್, ದಿನೇಶ ಉಪಸ್ಥಿತರಿದ್ದರು.
[ಕಂದಿರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಉತ್ಸವ ಪ್ರಯುಕ್ತ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಪ್ರಮುಖರಾದ ಸುಕೇಶ್ ಶೆಟ್ಟಿ, ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು