AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ದಿವಂಗತ ಮಂಜುನಾಥ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥನೆ .#avintvcom

1 min read
Featured Video Play Icon

ದಿವಂಗತ ಮಂಜುನಾಥ್ ರವರಿಗೆ ಮೈಸೂರ್ ಪತ್ರಿಕೆಯ ಹಾಗೂ ರಾಜ್ಯ ಧರ್ಮದ ಪತ್ರಿಕೆಯ ವರದಿಗಾರರಾದ ಶ್ರೀ ಮಂಜುನಾಥ ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ಆ ನೋವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ. ಸಮಸ್ತ ನೌಕರರ ಪರವಾಗಿ ಅವರ ಆತ್ಮಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥನೆ. ಇಂದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ರಾಜ್ಯ ಸರ್ಕಾರಿ ನೌಕರ ಸಂಘ ಟಿ ನರಸೀಪುರ ಶಾಖೆ. www.avintv.com

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

 

About Author