ಮಾಧ್ಯಮ ಮಿತ್ರರಿಗೆ ವಿಷಯ ಕೇಂದ್ರ ಸರ್ಕಾರವು ಕೃಷಿ ಕಾಯ್ದೆ ಎಪಿಎಂಸಿ ಕಾಯ್ದೆ ವಿದ್ಯುತ್ ಕಾಯ್ದೆ #avintvcom
1 min read
ಮಾಧ್ಯಮ ಮಿತ್ರರಿಗೆ ವಿಷಯ ಕೇಂದ್ರ ಸರ್ಕಾರವು ಕೃಷಿ ಕಾಯ್ದೆ ಎಪಿಎಂಸಿ ಕಾಯ್ದೆ ವಿದ್ಯುತ್ ಕಾಯ್ದೆ ಈ ಮೂರು ಕಾಯ್ದೆಗಳನ್ನು ಹಿಂಪಡೆಯಬೇಕೆಂದು ದೆಹಲಿಯ ಬಾರ್ಡರ್ ನಲ್ಲಿ ರೈತರು ಹೋರಾಟವನ್ನು ಮಾಡುತ್ತಿದ್ದಾರೆ ಹೋರಾಟದಲ್ಲಿ ನೂರಕ್ಕೂ ಹೆಚ್ಚು ಜನ ಹೋರಾಟದಲ್ಲಿ ಹುತಾತ್ಮರಾಗಿದ್ದಾರೆ ಇವರ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಇಂದು ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಟಾರ್ಚ್ ರ್ಯಾಲಿ ಮಾಡಲಾಗುವುದು ತಾವುಗಳು ಆಗಮಿಸಬೇಕೆಂದು ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಮಾಡಲಾಗುವುದು ತಾವು ಆಗಮಿಸಬೇಕೆಂದು ವಿನಂತಿ ಸಿದ್ದಣ್ಣ ತೇಜಿ ಭಾನುವಾರ ಸಾಯಂಕಾಲ 7/15 ಕ್ಕೆ