ಶತಮಾನಗಳ ಇತಿಹಾಸ ಇರುವ “ಕೊಡಿಯಾಲ್ ತೇರ್ “ತಪ್ಪದೇ ವೀಕ್ಷಿಸಿ.#avintvcom
1 min read
ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಕೊಲ್ಯ ಶ್ರೀ ಮೂಕಾಂಬಿಕಾ ದೇವಿ ಹಾಗು ಪೂಜ್ಯ ಶ್ರೀ ರಮಾನಂದ ಸ್ವಾಮೀಜಿಯವರ ಸಮಾಧಿ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಪ್ರಮುಖರಾದ ಚಂದ್ರಹಾಸ್, ಸತೀಶ್ ಕುಂಪಲ, ವಾಸುದೇವ ಗೌಡ, ಹೇಮಂತ್ ಉಪಸ್ಥಿತರಿದ್ದರು ಶತಮಾನಗಳ ಇತಿಹಾಸ ಇರುವ “ಕೊಡಿಯಾಲ್ ತೇರ್” ಉತ್ಸವದಲ್ಲಿ ಜಿಲ್ಲಾಧ್ಯಕ್ಷರು ಸುದರ್ಶನ ಎಂ. ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಶಾಸಕರಾದ ವೇದವ್ಯಾಸ್ ಕಾಮತ್, ಮೇಯರ್ ದಿವಾಕರ್, ಕಾರ್ಪೊರೇಟರ್ ಪ್ರೇಮಾನಂದ ಶೆಟ್ಟಿ, ಪೂರ್ಣಿಮ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಭಾಸ್ಕರ್ ಮೊಯ್ಲಿ, ಉಪಸ್ಥಿತರಿದ್ದರು. www.avintv.com