AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಜಮಖಂಡಿಯ ಹಿನ್ನೀರು ಎತ್ತಿ ಹಾಕುವ ಮಹತ್ವದ ಯೋಜನೆಗೆ ಚಾಲನೆ.ತಪ್ಪದೇ ವೀಕ್ಷಿಸಿ.#avintvcom

1 min read
Featured Video Play Icon

ಜಮಖಂಡಿಯ ದಿ. ಸಿದ್ದು ಭೀ ನ್ಯಾಮಗೌಡರ ಯೋಜನೆಗೆ ಇಂದು ದಿ 22.02.2021 ರಂದು ಚಿಕ್ಕಪಡಸಲಗಿಯ ಶ್ರಮ ಬಿಂದು ಸಾಗರಕ್ಕೆ ಕೃಷ್ಣ ನದಿಯ ಹಿನ್ನೀರನ್ನು ಎತ್ತಿ ಹಾಕುವ ಮಹತ್ವದ ಯೋಜನೆಗೆ ಚಾಲನೆ ನೀಡಲಾಯಿತು. ಈ ಯೋಜನೆಯಿಂದ ಸುಮಾರು 30 ಕ್ಕಿಂತ ಹೆಚ್ಚು ಹಳ್ಳಿಗಳ ಜನ-ಜಾನುವಾರು ಗಳಿಗೆ ಕುಡಿಯುವ ನೀರು ಹಾಗೂ 60,000 ಹೆಕ್ಟರ್ ಜಮೀನು ಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸುವ ಮಹತ್ವದ ಯೋಜನೆ ಇದಾಗಿದೆ ಈ ಕಾರ್ಯಕ್ರಮದಲ್ಲಿ ಎಲ್ಲ ರೈತ ಭಾಂದವರು, ಗುರು-ಹಿರಿಯರಿಗೆ, ಸ್ಥಳೀಯ ಜನಪ್ರತಿನಿಧಿಗಳು, ನಗರಸಭೆ ಅಧ್ಯಕ್ಷರು, ಸಾರ್ವಜನಿಕರು, ಅಭಿಮಾನಿಗಳು, ಹಾಜರಿದ್ದರು. ವರದಿ. ಪರಶುರಾಮ್. ಕಾಂಬಳೆ www.avintv.com

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author