ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನ.ತಪ್ಪದೇ ವೀಕ್ಷಿಸಿ.#avintvcom
1 min read
…..ಶ್ರೀರಾಮಕೃಷ್ಣ ಮಠದಲ್ಲಿ ವಿಜ್ಞಾನ ವಿಸ್ಮಯ….. ಫೆ.28 ಮಂಗಳೂರು: ದುರ್ಬಲತೆಗೆ ಪರಿಹಾರವೆಂದರೆ ಅದರ ಬಗ್ಗೆ ಆಲೋಚುಸುತ್ತಾ ಕೂಡುವುದಲ್ಲ ಅದಕ್ಕೆ ಬದಲಾಗಿ ಶಕ್ತಿಯಬಗ್ಗೆ ಆಲೋಚಿಸ ಬೇಕು ತಮ್ಮಲ್ಲಿ ಈಗಾಗಲೇ ಸುಪ್ತವಾಗಿರುವ ಶಕ್ತಿಯಬಗ್ಗೆ ಜನರಿಗೆ ತಿಳಿಸಿ ಕೊಡಿ ಎಂಬ ಸ್ವಾಮಿ ವಿವೇಕಾನಂದರ ವಾಣಿಯಂತೆ ಶ್ರೀ ರಾಮಕೃಷ್ಣಮಠ ಬಾಲಕಾಶ್ರಮ ಇಲ್ಲಿನ ವಿದ್ಯಾರ್ಥಿಗಳು ರಾಷ್ಟ್ರೀಯ ವಿಜ್ಞಾನ ದಿನವನ್ನು ಸ್ವಾಮಿ ವಿವೇಕಾನಂದ ಸಭಾಭವನ ದಲ್ಲಿಆಚರಿಸಿದರು. ಕಾರ್ಯಕ್ರಮವನ್ನು ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜಿ ಅವರು ಉದ್ಘಾಟಿಸಿದರು. ಕಾಸ್ಸಿಯಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸರ್ ಎವರೆಸ್ಟ್ ಕ್ರಾಸ್ತಾ ಹಾಗೂ ಬಾಲಕಾಶ್ರಮದ ವಾರ್ಡನ್ ಸ್ವಾಮೀಜಿ ರಘುರಾಮನಂದಜಿ ಉಪಸ್ಥಿತರಿದ್ದರು.ಬಾಲಕಾಶ್ರಮ ವಿದ್ಯಾರ್ಥಿಗಳ ವಿವಿಧ ವಿಜ್ಞಾನ ಮಾದರಿ ಪ್ರದರ್ಶನ ಪ್ರೇಕ್ಷಕರ ಮನಸ್ಸನ್ನು ಸೆಳೆಯಿತು www.avintv.com ಅನುಭವಿ ಸುದ್ದಿ ವರದಿಗಾರರು ಬೇಕಾಗಿದ್ದಾರೆ