22 ನೇ ವಾರ್ಡ್ ಯಲ್ಲಮ್ಮ ನಗರದಲ್ಲಿ ಶ್ರೀ ಜಿ.ಎಂ.ಸಿದ್ದೇಶ್ವರ ರವರು ಮತ ಯಾಚನೆ ಮಾಡಿದರು.#avintvcom
1 min read
ದಾವಣಗೆರೆ ಬಿಜೆಪಿ ಉತ್ತರ ವಿಧಾನಸಭಾ ಕ್ಷೇತ್ರ ದಿನಾಂಕ :-25-3-2021 ರಂದು ಸಂಜೆ 6 ಘಂಟೆಗೆ ಮಹಾನಗರ ಪಾಲಿಕೆ ಉಪ ಚುನಾವಣಾ ಪ್ರಯುಕ್ತ 22 ನೇ ವಾರ್ಡ್ ಯಲ್ಲಮ್ಮ ನಗರದಲ್ಲಿ ನಮ್ಮ ಅಭ್ಯರ್ಥಿಯಾದ ಆರ್.ಶಿವಾನಂದ ಪರವಾಗಿ ಸಂಸದರಾದ ಶ್ರೀ ಜಿ.ಎಂ.ಸಿದ್ದೇಶ್ವರ ರವರು ಮತ ಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ವೀರೇಶ್ ಹನಗವಾಡಿ ರವರು ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಯಶವಂತ್ ರಾವ್ ಜಾಧವ್ ರವರು ಅಭ್ಯರ್ಥಿ ಆರ್.ಶಿವಾನಂದ ರವರು ಮುಖಂಡರಾದ ದೇವರಮನೆ ಶಿವ ಕುಮಾರ್ ರವರು ಪಾಲಿಕೆ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಮಹಿಳೆಯರು ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. ಶ್ರೀಮತಿ ಸವಿತ ರವಿಕುಮಾರ ದಾವಣಗೆರೆ ಬಿಜೆಪಿ ಜಿಲ್ಲಾ ಮಹಿಳಾ ಮೋಚ೯ ಪ್ರಧಾನ ಕಾಯ೯ದಶಿ೯