ಯುವಕ ಸಂಘದ ವತಿಯಿಂದ ಭಾರತ ರತ್ನ,ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಭೀಮ್ ರಾವ್ ಅಂಬೇಡ್ಕರ್ ರವರ 130ನೇ ವರ್ಷದ ಜನ್ಮ ದಿನಾಚರಣೆಯನ್ನು#avintvcom
1 min read
ಚಿಕ್ಕಮಗಳೂರು ಜಿಲ್ಲೆ..ಮೂಡಿಗೆರೆ ತಾಲ್ಲೂಕಿನ ಹೊರಟ್ಟಿ ಗ್ರಾಮದ ಡಾ//ಬಿ. ಆರ್. ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಭಾರತ ರತ್ನ,ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಭೀಮ್ ರಾವ್ ಅಂಬೇಡ್ಕರ್ ರವರ 130ನೇ ವರ್ಷದ ಜನ್ಮ ದಿನಾಚರಣೆಯನ್ನು ಆಚರಣೆ ಮಾಡಲಾಯಿತು, ಇ ಕಾರ್ಯಕ್ರಮವನ್ನು ಬಹುಜನ ಸಮಾಜ ಪಾರ್ಟಿಯ ತಾಲ್ಲೂಕ್ ಸಂಯೋಜಕರು, ಬೆಟ್ಟಗೆರೆ ಗ್ರಾಮ ಪಂಚಾಯತ್ ಮಾಜಿ ಸದ್ಯಸರು ಹಾಗೂ ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷರು ಆದ ಶ್ರೀಕಾಂತ್ ಹೊರಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಅಂಬೇಡ್ಕರ್ ರವರ ಜೀವನ ಚರಿತ್ರೆ ಬಗ್ಗೆ ಮಾತನಾಡಿದರು,,,, ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರುಗಳಾದ ಮಂಜುನಾಥ್ HS, ಜಗದೀಶ್HM,ಕೃಷ್ಣಪ್ಪ, ಗಣೇಶ್,, ಈರಯ್ಯ, ಅಣ್ಣಪ್ಪ, ಚೇತನ್, ಸುದೀಪ್, ಮತ್ತಿತರರು ಹಾಜರಾದ್ದರು…..ವರದಿ.ಮಗ್ಗಲಮಕ್ಕಿಗಣೇಶ್. ಬ್ಯೂರೋ ನ್ಯೂಸ್