ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು.*ಮುಂದುವರಿದ ಸಹಾಯ ಹಸ್ತ*#avintvcom
1 min read
ಮುಂದುವರಿದ ಸಹಾಯ ಹಸ್ತ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು.
*
ಇಂದು ಜಿಲ್ಲಾ ಸಂಸ್ಥೆ ವತಿಯಿಂದ ಜಿಲ್ಲಾ ಲಸಿಕಾ ಕೇಂದ್ರದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಮಾಡಲಾಯಿತು, ಲಸಿಕಾ ಕೇಂದ್ರದಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿ ಮಾಸ್ ದರಿಸುವುದು ಲಸಿಕೆಯನ್ನು ಪಡೆಯಲು ಬರುವವರಿಗೆ ಅದರ ಮಾಹಿತಿ ನೀಡಿ ಸರತಿ ಸಾಲಿನಲ್ಲಿ ನಿಲ್ಲಿಸುವುದು ಮುಂತಾದ ಸೇವೆಯನ್ನು ಸಲ್ಲಿಸಲಾಯಿತು, ಮತ್ತು ಕಾರ್ಯನಿರ್ವಹಿಸುತ್ತಿರುವ ವೈದ್ಯರು ನರ್ಸ್ ಗಳು ಆಶಾ ಕಾರ್ಯಕರ್ತರಿಗೆ ತಂಪು ಪಾನೀಯದ ಪ್ಯಾಕೆಟ್ಗಳನ್ನು ಮತ್ತು ಬಿಸ್ಕೆಟ್ ಗಳನ್ನು ವಿತರಿಸಲಾಯಿತು
ಈ ಕಾರ್ಯದಲ್ಲಿ ಜಿಲ್ಲಾ ಕಾರ್ಯದರ್ಶಿಯಾದ ಶ್ರೀ ಪಣಿರಾಜ್ ರವರು ಮತ್ತು ಡಾಕ್ಟರ್ ಶ್ರೀನಿವಾಸ್ ಜಿಲ್ಲಾ ಸಹಾಯಕ ಆಯುಕ್ತರು ಮತ್ತು ಜಿಲ್ಲಾ ಸಂಘಟಕರು ಗಳಾದ ಕಿರಣ್ ಮತ್ತು ನವೀನ್ ರವರು ಹಾಜರಿದ್ದರು.
ಮುಂದಿನ ದಿನಗಳಲ್ಲಿ ನಮ್ಮ ಸಂಸ್ತೆ ಎಲ್ಲ ರೀತಿಯಲ್ಲಿ ಸಹಾಯ ಹಸ್ತ ನೀಡುವುದಾಗಿ ತಿಳಿಸಿದ್ದಾರೆ.
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.