*ಸಹಾಯ ಹಸ್ತ**ಲಾಕ್ಡೌನ್ ಸಂದರ್ಭದಲ್ಲಿ ನಿರಾಶ್ರಿತರಿಗೆ ಉಪಹಾರ ವಿತರಣೆ*#avintvcom
1 min read
*ಮುಂದುವರಿದ ಸಹಾಯ ಹಸ್ತ*
ಶಿವಗಿರಿ ಸೇವಕರು ಹಾಗೂ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಾರಥ್ಯದಲ್ಲಿ ಲಾಕ್ಡೌನ್ ಸಂದರ್ಭದಲ್ಲಿ ನಿರಾಶ್ರಿತರಿಗೆ ಉಪಹಾರ ವಿತರಣೆ
ಮೂಡಿಗೆರೆ ಮೇ26
ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಶಿವಗಿರಿ ಸೇವಕರ ತಂಡದಿಂದ ಪ್ರತಿದಿನ 40.ರಿಂದ 50. ಜನಕ್ಕೆ ಲಾಕ್ ಡೌನಿನ ಸಂದರ್ಭದಲ್ಲಿ ನಿರಾಶ್ರಿತರಿಗೆ ಬೆಳಗಿನ ಉಪಾಹಾರ ಹಾಗೂ ಮಧ್ಯಾಹ್ನದ ಊಟವನ್ನು ನಿರಂತರವಾಗಿ ವಿತರಿಸಲಾಗುತ್ತಿದೆ .
ಈ ದಿನ ಧರ್ಮಸ್ಥಳ ಗ್ರಾಮಾಭಿವದ್ಧಿ ಯೋಜನೆಯ ಚಿಕ್ಕಮಗಳೂರು ಜಿಲ್ಲಾ ನಿರ್ದೇಶಕರಾದ ಪ್ರಕಾಶ್ ರಾವ್ ಹಾಗೂ ಮೂಡಿಗೆರೆ ತಾಲ್ಲೂಕಿನ ಯೋಜನಾಧಿಕಾರಿಗಳಾದ ವಿಠಲ್ ಪೂಜಾರಿ ಹಾಗೂ ವಿಪತ್ತು ನಿರ್ವಹಣೆ ಸಂಯೋಜಕರಾದ ಪ್ರವೀಣ್ ಪೂಜಾರಿ ಮಂಜುನಾಥ್ ಅರುಣ್ ಪಿಂಟೋ ರವಿ ಪೂಜಾರಿ ಪ್ರವೀಣ್.
ಮೂಡಿಗೆರೆ ಕಸಬ ವಲಯದ ಮೇಲ್ವಿಚಾರಕರಾದ ವಿಘ್ನೇಶ್ ಯವರ ಉಪಸ್ಥಿತಿಯಲ್ಲಿ ವಿತರಿಸಲಾಯಿತು .
ಇ ಸೇವೆಗೆ ಮೂಡಿಗೆರೆ ಜನ ಪ್ರಸಂಸೆ ವ್ಯಕ್ತ ಪಡಿಸಿದ್ದಾರೆ.
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್