ಕೃಷಿ ಇಲಾಖೆಯಿಂದ ಮುಂಗಾರು ಹಂಗಾಮಿನ ಬೀಜ ವಿತರಣಾ ಕಾರ್ಯಕ್ರಮ#avintvcom
1 min read
ಹಾವೇರಿ: ಸವಣೂರ ತಾಲೂಕಿನ ಕೃಷಿ ಇಲಾಖೆಯಿಂದ ಮುಂಗಾರು ಹಂಗಾಮಿನ ಬೀಜ ವಿತರಣಾ ಕಾರ್ಯಕ್ರಮವನ್ನು, ಕಡಕೋಳ. ಯಲವಿಗಿ. ಹತ್ತಿಮತ್ತೂರು. ಚಿಕ್ಕಮರಳಿಹಳ್ಳಿ ಈ ಗ್ರಾಮದಲ್ಲಿ ರೈತ ಸಂಪರ್ಕ ಕೇಂದ್ರ ಇಂದ ಬೀಜ ವಿತರಣೆ ಉದ್ಘಾಟನೆಯನ್ನು ಕರ್ನಾಟಕ ರಾಜ್ಯದ ಅನುಸೂಚಿತ ಜಾತಿ ಬುಡಕಟ್ಟು ರಾಜ್ಯ ಅಧ್ಯಕ್ಷರಾದ ಹಾಗೂ ಹಾವೇರಿ ಮೀಸಲು ವಿಧಾನಸಭಾ ಮತಕ್ಷೇತ್ರದ ಶಾಸಕರಾದ ನೆಹರು ಓಲೆಕಾರ್ ಇಂದು ಹತ್ತಿಮತ್ತೂರ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಬೀಜ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು ಈ ಸಂದರ್ಭದಲ್ಲಿ ಸವಣೂರು ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಧರ್ ಮೂರ್ತಿ, ಹಾಗೂ ಕೃಷಿ ಇಲಾಖೆ ಅಧಿಕಾರಿಗಳಾದ ಕಲಾಲ್ ಸರ್, ಮತ್ತು ಗಾವಡೆ ರವರು . ವರದಿ.ಸುರೇಶ್ ಜಾದವ್ ಅವಿನ್ ಟಿವಿಯ ಹುಬ್ಬಳ್ಳಿ