**ಹಳೇ ವಿದ್ಯಾರ್ಥಿಗಳ ಕೊಡುಗೆ**ಆಹಾರದ ಕಿಟ್ಟನ್ನು ವಿತರಿಸಲಾಯಿತು.#avintvcom
1 min read
*ಹಳೇ ವಿದ್ಯಾರ್ಥಿಗಳ ಕೊಡುಗೆ*
ಚಿಕ್ಕಮಗಳೂರು ಜಿಲ್ಲೆ.
ಮೂಡಿಗೆರೆ ತಾಲೂಕಿನ,
ಮೂಡಿಗೆರೆ ತೋಟಗಾರಿಕೆ ಮಹಾ ವಿದ್ಯಾಲಯದ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ
ಕಾಲೇಜಿನ ಆವರಣದಲ್ಲಿ ಕೆಲಸ ಮಾಡುತ್ತಿರುವ ಹಾಗು ಅಕ್ಕ ಪಕ್ಕದಲ್ಲಿ ಇರುವ ಸುಮಾರು ನೂರು ಬಡ ಕಾರ್ಮಿಕರಿಗೆ ಆಹಾರದ ಕಿಟ್ಟನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ
ಪ್ರಬಾರೆ ಡೀನ್ ಡಾ:ಶ್ರೀನಿವಾಸ್,
ಪ್ರಾದ್ಯಾಪಕರಾದ ಡಾ:ಡಿ.ಲಕ್ಷ್ಮಣ್.
ಮತ್ತು ಇ ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ಡಾ:ದೇವರಾಜ್.
ಡಾ:ರವಿ.ಸಿ.ಎಸ್.
ಡಾ:ಭೂಮಿಕ.
ಹಾಗು
ಡಾ:ಯಲ್ಲೆಶ್ ಕುಮಾರ್.ಹೆಚ್.
ಉಪಸ್ಥಿತರಿದ್ದರು.
ಈ ಕಾಲೇಜಿನ ಹಳೆ ವಿದ್ಯಾರ್ಥಿಗಳಾಗಿ, ಇಂದು ಉನ್ನತ ಹುದ್ದೆಯಲ್ಲಿದ್ದರೂ ಸಹ ಕಾರ್ಮಿಕರ ನೋವನ್ನು ಅರ್ಥ ಮಾಡಿಕೊಂಡು ಸಹಾಯ ಮಾಡಿದ್ದಕ್ಕೆ ಅಭಿನಂದನೆಗಳು.
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.