ಕರೋನಾ ಸೋಂಕಿತರ ಕೇಂದ್ರಕ್ಕೆ ಆಹಾರ ವ್ಯವಸ್ಥೆಯನ್ನು ಮಾವಿನಹಣ್ಣನ್ನು ವಿತರಿಸಲಾಯಿತು#avintvcom
1 min read
*ಮುಂದುವರಿದ ಸಹಾಯ ಹಸ್ತ*
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು.
*ಇಂದು ಜಿಲ್ಲಾ ಕರೋನಾ ಸೋಂಕಿತರ ಕೇಂದ್ರಕ್ಕೆ ಜಿಲ್ಲಾ ಸಂಸ್ಥೆ ವತಿಯಿಂದ ಉತ್ತಮ ಗುಣಮಟ್ಟದ ಆಹಾರ ವ್ಯವಸ್ಥೆಯನ್ನು ಮತ್ತು ತಾಜಾ ಮಾವಿನಹಣ್ಣನ್ನು ವಿತರಿಸಲಾಯಿತು.
ಮೂರನೇ ದಿನದ ಆಹಾರ ವ್ಯವಸ್ಥೆಯನ್ನು ವಂದೇಮಾತರಂ ಟ್ರಸ್ಟ್ ನ ವತಿಯಿಂದ ಪ್ರೀತೇಶ್ ಮತ್ತು ತಂಡದವರು ಮಾಡಿಕೊಟ್ಟಿರುತ್ತಾರೆ, ಇವರಿಗೆ ಜಿಲ್ಲಾ ಸಂಸ್ಥೆ ವತಿಯಿಂದ ಧನ್ಯವಾದಗಳು.
ಈ ಕಾರ್ಯದಲ್ಲಿ ಜಿಲ್ಲಾ ಕಾರ್ಯದರ್ಶಿ
ಶ್ರೀ ಪಣಿರಾಜ್ ,
ಜಿಲ್ಲಾ ಸ್ಥಾನಿಕ ಆಯುಕ್ತರು ಶ್ರೀ ಯು ಎಸ್ .ಪ್ರಕಾಶ್, ರಾಘವೇಂದ್ರ, ಜಿಲ್ಲಾ ಸಂಘಟಕರುಗಳಾದ ಕಿರಣ್, ನವೀನ್, ಸೋಂಕಿತ ಕೇಂದ್ರದ ವ್ಯವಸ್ಥಾಪಕರಾದ ಕಿರಣ್, ವೈದ್ಯ ಸಿಬ್ಬಂದಿಗಳು, ನರ್ಸ್ ಗಳು ಉಪಸ್ಥಿತರಿದ್ದರು .
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.