AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಕರೋನಾ ಸೋಂಕಿತರ ಕೇಂದ್ರಕ್ಕೆ ಆಹಾರ ವ್ಯವಸ್ಥೆಯನ್ನು ಮಾವಿನಹಣ್ಣನ್ನು ವಿತರಿಸಲಾಯಿತು#avintvcom

1 min read
Featured Video Play Icon

*ಮುಂದುವರಿದ ಸಹಾಯ ಹಸ್ತ*

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು.

*ಇಂದು ಜಿಲ್ಲಾ ಕರೋನಾ ಸೋಂಕಿತರ ಕೇಂದ್ರಕ್ಕೆ ಜಿಲ್ಲಾ ಸಂಸ್ಥೆ ವತಿಯಿಂದ ಉತ್ತಮ ಗುಣಮಟ್ಟದ ಆಹಾರ ವ್ಯವಸ್ಥೆಯನ್ನು ಮತ್ತು ತಾಜಾ ಮಾವಿನಹಣ್ಣನ್ನು ವಿತರಿಸಲಾಯಿತು.

ಮೂರನೇ ದಿನದ ಆಹಾರ ವ್ಯವಸ್ಥೆಯನ್ನು ವಂದೇಮಾತರಂ ಟ್ರಸ್ಟ್ ನ ವತಿಯಿಂದ ಪ್ರೀತೇಶ್ ಮತ್ತು ತಂಡದವರು ಮಾಡಿಕೊಟ್ಟಿರುತ್ತಾರೆ, ಇವರಿಗೆ ಜಿಲ್ಲಾ ಸಂಸ್ಥೆ ವತಿಯಿಂದ ಧನ್ಯವಾದಗಳು.

ಈ ಕಾರ್ಯದಲ್ಲಿ ಜಿಲ್ಲಾ ಕಾರ್ಯದರ್ಶಿ
ಶ್ರೀ ಪಣಿರಾಜ್ ,
ಜಿಲ್ಲಾ ಸ್ಥಾನಿಕ ಆಯುಕ್ತರು ಶ್ರೀ ಯು ಎಸ್ .ಪ್ರಕಾಶ್, ರಾಘವೇಂದ್ರ, ಜಿಲ್ಲಾ ಸಂಘಟಕರುಗಳಾದ ಕಿರಣ್, ನವೀನ್, ಸೋಂಕಿತ ಕೇಂದ್ರದ ವ್ಯವಸ್ಥಾಪಕರಾದ ಕಿರಣ್, ವೈದ್ಯ ಸಿಬ್ಬಂದಿಗಳು, ನರ್ಸ್ ಗಳು ಉಪಸ್ಥಿತರಿದ್ದರು .

ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

 

Navachaitanya Old Age Home

Career | job

About Author