day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಮನೆ- ಮನೆಗಳಿಗೆ ಪತ್ರಿಕೆಗಳನ್ನು ತಲುಪಿಸು(ಹಂಚು)ವ *ಪತ್ರಿಕಾ ವಿತರಕರಿಗೆ*ಆಹಾರ ಕಿಟ್ಟ ವಿತರಿಸಲಾಯಿತು#avintvcom – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

ಮನೆ- ಮನೆಗಳಿಗೆ ಪತ್ರಿಕೆಗಳನ್ನು ತಲುಪಿಸು(ಹಂಚು)ವ *ಪತ್ರಿಕಾ ವಿತರಕರಿಗೆ*ಆಹಾರ ಕಿಟ್ಟ ವಿತರಿಸಲಾಯಿತು#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ದಿನಾಲು ಮಳೆ, ಚಳಿ, ಬಿಸಿಲು ಲೆಕ್ಕಿಸದೇ ಮನೆ- ಮನೆಗಳಿಗೆ ಪತ್ರಿಕೆಗಳನ್ನು ತಲುಪಿಸು(ಹಂಚು)ವ ಪತ್ರಿಕಾ ವಿತರಕರಿಗೆ ಕಲಬುರಗಿ-ಯಾದಗೀರ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ರಾಜಕುಮಾರ ಪಾಟೀಲ ತೆಲ್ಕೂರ ಅವರು ಪಡಿತರ ಕಿಟ್ ಗಳನ್ನು ವಿತರಿಸಿದರು

ಮಹಾನಗರದಲ್ಲಿ ಪತ್ರಿಕೆಗಳನ್ನು ಹಂಚುವವರಿಗೆ ಬ್ಯಾಂಕ್ ನ ಆವರಣದಲ್ಲಿ ಬ್ಯಾಂಕ್ ಸರ್ವ ಆಡಳಿತ ಮಂಡಳಿಯೊಂದಿಗೆ ಕಿಟ್ ಗಳನ್ನು ಹಂಚಿ
ಮಾತನಾಡಿದ ಅವರು ಕಷ್ಟದಲ್ಲಿರುವ ಜನರಿಗೆ ಸ್ಪಂದಿಸುವುದು ಅಗತ್ಯವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊರೊನಾದಿಂದ ಸಂಕಷ್ಡಕ್ಕೆ ಒಳಗಾದವರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಜನ ಸೇವಾ ಕಾರ್ಯ ಮುಂದುವರೆದಿದೆ ಎಂದು ವಿವರಿಸಿದರು.
ಬ್ಯಾಂಕ್ ನ ಉಪಾಧ್ಯಕ್ಷ ಸುರೇಶ ಸಜ್ಜನ, ನಿರ್ದೆಶಕರಾದ ಶರಣ ಬಸಪ್ಪ ಪಾಟೀಲ್ ಅಷ್ಠಗಾ, ಅಶೋಕ ಸಾವಳೇಶ್ವರ, ಬಾಪುಗೌಡ ಪಾಟೀಲ್, ಬಸವರಾಜ ಪಾಟೀಲ್, ನಿಂಗಣ್ಣ ದೊಡ್ಮನಿ, ಸಿದ್ರಾಮರಡ್ಡಿ ಕೌಳೂರ, ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ನಿಂಬಾಳ ಸೇರಿದಂತೆ ಮುಂತಾದವರಿದ್ದರು.

ವರದಿ ವೆಂಕಟಪ್ಪ K ಸುಗ್ಗಾಲ್
ಬ್ಯುರೋ ನ್ಯೂಸ್ ಸೇಡಂ.

Career | job

Navachaitanya Old Age Home

About Author